ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

Published : Dec 24, 2024, 01:24 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ. ರವಿ ನಡುವೆ ವಾಕ್ಸಮರ ತಾರಕಕ್ಕೇರಿದೆ. ಹೆಬ್ಬಾಳ್ಕರ್, ಸಿ.ಟಿ. ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಹೆಬ್ಬಾಳ್ಕರ್ ಹೇಳಿಕೆ ನೀಡಲು ಸ್ವತಂತ್ರರು ಎಂದಿದ್ದಾರೆ.

ಕಾಂಗ್ರೆಸ್​-BJP ನಡುವೆ ನಿಲ್ಲದ ಆಕ್ಷೇಪಾರ್ಹ ಪದ ಬಳಕೆ ಸಂಘರ್ಷ. ಕೆಟ್ಟ ಪದ ಬಳಸಿಲ್ಲ ಅಂತಿದೆ ಬಿಜೆಪಿ. ಆದರೆ, ಆ ಕೆಟ್ಟ ಪದ ಬಳಸಿದ್ದಾರೆ ಅಂತಿದೆ ಕಾಂಗ್ರೆಸ್​. ಹೆಬ್ಬಾಳ್ಕರ್​ ವಿರುದ್ಧ ಸಿ.ಟಿ ರವಿ ಬಳಸಿದ ಪದಕ್ಕೆ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎರಡು ವಿಡಿಯೋ ಬಿಡುಗಡೆ ಮಾಡಿದ್ದು, ಸಿಟಿ ರವಿ ಪ್ರಾಸ್ಟಿಟ್ಯೂಟ್​ ಬಳಸಿದ್ದಾರೆ ಎನ್ನಲಾದ ಒಂದು ವಿಡಿಯೋ ಇಲ್ಲಿದೆ ನೋಡಿ ಎಂದು ಎಲ್ಲರಿಗೂ ತೋರಿಸಲು ಮುಂದಾಗಿದ್ದಾರೆ. 

ಇನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಸದನದ ಸಭಾಂಗಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಹುಲ್ ಗಾಂಧಿ​ ಡ್ರಗ್ ಅಡಿಕ್ಟ್ ಅನ್ನೋ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಳೆ ಹೆಬ್ಬಾಳ್ಕರ್ ಮಾತಿನ ಸಮರವನ್ನು ಆರಂಭಿಸಿದ್ದಾರೆ. ಆಮೇಲೆ ನಡೆದ ಅಶ್ಲೀಲ ಪದ ಬಳಕೆ ಬಗ್ಗೆ ಈಗ ಎರಡು ವಿಡಿಯೋ ರಿಲೀಸ್ ಮಾಡಿದ್ದಾರೆ. 

ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. ಬಿಜೆಪಿ MLC ಸಿ.ಟಿ ರವಿ ತಾಯಿ ಮಗ ಆಗಿದ್ದರೆ ಸತ್ಯ ಹೇಳಬೇಕು. ಸಿ.ಟಿ ರವಿಗೆ  ಶಿಕ್ಷೆ ಆಗುವವರೆಗೂ ನಾನು ಸುಮ್ಮನೆ ಕೂರುವುದಿಲ್ಲ ಎಂದು ಸವಾಲು ಹಾಕಿದರು. ಇದರ ಬೆನಲ್ಲಿಯೇ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೆಬ್ಬಾಳ್ಕರ್​ ಹೇಳಿಕೆ ನೀಡಲು ಸ್ವತಂತ್ರರು. ಇಂಥದ್ದಕ್ಕೆ ನಾವೇನು ಹೆದರಲ್ಲ. ಬೆಳಗಾವಿ ರಿಪಬ್ಲಿಕ್​ ಜನರು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more