ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

Published : Dec 24, 2024, 01:24 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ. ರವಿ ನಡುವೆ ವಾಕ್ಸಮರ ತಾರಕಕ್ಕೇರಿದೆ. ಹೆಬ್ಬಾಳ್ಕರ್, ಸಿ.ಟಿ. ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಹೆಬ್ಬಾಳ್ಕರ್ ಹೇಳಿಕೆ ನೀಡಲು ಸ್ವತಂತ್ರರು ಎಂದಿದ್ದಾರೆ.

ಕಾಂಗ್ರೆಸ್​-BJP ನಡುವೆ ನಿಲ್ಲದ ಆಕ್ಷೇಪಾರ್ಹ ಪದ ಬಳಕೆ ಸಂಘರ್ಷ. ಕೆಟ್ಟ ಪದ ಬಳಸಿಲ್ಲ ಅಂತಿದೆ ಬಿಜೆಪಿ. ಆದರೆ, ಆ ಕೆಟ್ಟ ಪದ ಬಳಸಿದ್ದಾರೆ ಅಂತಿದೆ ಕಾಂಗ್ರೆಸ್​. ಹೆಬ್ಬಾಳ್ಕರ್​ ವಿರುದ್ಧ ಸಿ.ಟಿ ರವಿ ಬಳಸಿದ ಪದಕ್ಕೆ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎರಡು ವಿಡಿಯೋ ಬಿಡುಗಡೆ ಮಾಡಿದ್ದು, ಸಿಟಿ ರವಿ ಪ್ರಾಸ್ಟಿಟ್ಯೂಟ್​ ಬಳಸಿದ್ದಾರೆ ಎನ್ನಲಾದ ಒಂದು ವಿಡಿಯೋ ಇಲ್ಲಿದೆ ನೋಡಿ ಎಂದು ಎಲ್ಲರಿಗೂ ತೋರಿಸಲು ಮುಂದಾಗಿದ್ದಾರೆ. 

ಇನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಸದನದ ಸಭಾಂಗಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಹುಲ್ ಗಾಂಧಿ​ ಡ್ರಗ್ ಅಡಿಕ್ಟ್ ಅನ್ನೋ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಳೆ ಹೆಬ್ಬಾಳ್ಕರ್ ಮಾತಿನ ಸಮರವನ್ನು ಆರಂಭಿಸಿದ್ದಾರೆ. ಆಮೇಲೆ ನಡೆದ ಅಶ್ಲೀಲ ಪದ ಬಳಕೆ ಬಗ್ಗೆ ಈಗ ಎರಡು ವಿಡಿಯೋ ರಿಲೀಸ್ ಮಾಡಿದ್ದಾರೆ. 

ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. ಬಿಜೆಪಿ MLC ಸಿ.ಟಿ ರವಿ ತಾಯಿ ಮಗ ಆಗಿದ್ದರೆ ಸತ್ಯ ಹೇಳಬೇಕು. ಸಿ.ಟಿ ರವಿಗೆ  ಶಿಕ್ಷೆ ಆಗುವವರೆಗೂ ನಾನು ಸುಮ್ಮನೆ ಕೂರುವುದಿಲ್ಲ ಎಂದು ಸವಾಲು ಹಾಕಿದರು. ಇದರ ಬೆನಲ್ಲಿಯೇ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೆಬ್ಬಾಳ್ಕರ್​ ಹೇಳಿಕೆ ನೀಡಲು ಸ್ವತಂತ್ರರು. ಇಂಥದ್ದಕ್ಕೆ ನಾವೇನು ಹೆದರಲ್ಲ. ಬೆಳಗಾವಿ ರಿಪಬ್ಲಿಕ್​ ಜನರು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more