ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

Published : Dec 24, 2024, 01:24 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ. ರವಿ ನಡುವೆ ವಾಕ್ಸಮರ ತಾರಕಕ್ಕೇರಿದೆ. ಹೆಬ್ಬಾಳ್ಕರ್, ಸಿ.ಟಿ. ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಹೆಬ್ಬಾಳ್ಕರ್ ಹೇಳಿಕೆ ನೀಡಲು ಸ್ವತಂತ್ರರು ಎಂದಿದ್ದಾರೆ.

ಕಾಂಗ್ರೆಸ್​-BJP ನಡುವೆ ನಿಲ್ಲದ ಆಕ್ಷೇಪಾರ್ಹ ಪದ ಬಳಕೆ ಸಂಘರ್ಷ. ಕೆಟ್ಟ ಪದ ಬಳಸಿಲ್ಲ ಅಂತಿದೆ ಬಿಜೆಪಿ. ಆದರೆ, ಆ ಕೆಟ್ಟ ಪದ ಬಳಸಿದ್ದಾರೆ ಅಂತಿದೆ ಕಾಂಗ್ರೆಸ್​. ಹೆಬ್ಬಾಳ್ಕರ್​ ವಿರುದ್ಧ ಸಿ.ಟಿ ರವಿ ಬಳಸಿದ ಪದಕ್ಕೆ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎರಡು ವಿಡಿಯೋ ಬಿಡುಗಡೆ ಮಾಡಿದ್ದು, ಸಿಟಿ ರವಿ ಪ್ರಾಸ್ಟಿಟ್ಯೂಟ್​ ಬಳಸಿದ್ದಾರೆ ಎನ್ನಲಾದ ಒಂದು ವಿಡಿಯೋ ಇಲ್ಲಿದೆ ನೋಡಿ ಎಂದು ಎಲ್ಲರಿಗೂ ತೋರಿಸಲು ಮುಂದಾಗಿದ್ದಾರೆ. 

ಇನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಸದನದ ಸಭಾಂಗಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಹುಲ್ ಗಾಂಧಿ​ ಡ್ರಗ್ ಅಡಿಕ್ಟ್ ಅನ್ನೋ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಳೆ ಹೆಬ್ಬಾಳ್ಕರ್ ಮಾತಿನ ಸಮರವನ್ನು ಆರಂಭಿಸಿದ್ದಾರೆ. ಆಮೇಲೆ ನಡೆದ ಅಶ್ಲೀಲ ಪದ ಬಳಕೆ ಬಗ್ಗೆ ಈಗ ಎರಡು ವಿಡಿಯೋ ರಿಲೀಸ್ ಮಾಡಿದ್ದಾರೆ. 

ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. ಬಿಜೆಪಿ MLC ಸಿ.ಟಿ ರವಿ ತಾಯಿ ಮಗ ಆಗಿದ್ದರೆ ಸತ್ಯ ಹೇಳಬೇಕು. ಸಿ.ಟಿ ರವಿಗೆ  ಶಿಕ್ಷೆ ಆಗುವವರೆಗೂ ನಾನು ಸುಮ್ಮನೆ ಕೂರುವುದಿಲ್ಲ ಎಂದು ಸವಾಲು ಹಾಕಿದರು. ಇದರ ಬೆನಲ್ಲಿಯೇ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೆಬ್ಬಾಳ್ಕರ್​ ಹೇಳಿಕೆ ನೀಡಲು ಸ್ವತಂತ್ರರು. ಇಂಥದ್ದಕ್ಕೆ ನಾವೇನು ಹೆದರಲ್ಲ. ಬೆಳಗಾವಿ ರಿಪಬ್ಲಿಕ್​ ಜನರು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more