ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

Published : Dec 20, 2024, 10:17 AM IST

ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದಿದ್ದಾರೆ. 

ಬೆಂಗಳೂರು(ಡಿ.20):  ಚಳಿಗಾಲದ ಅಧಿವೇಶನದ ಕೊನೇ ದಿನ ವಿಧಾನಪರಿಷತ್ ರಣಾಂಗಣವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ ರವಿ ‘ಪ್ರಾಸ್ಟಿಟ್ಯೂಟ್’ ಎಂದು ಕರೆದಿದ್ದಾರೆ ಅನ್ನೋ ಆರೋಪ ಕೋಲಹಲವನ್ನೇ ಸೃಷ್ಟಿಸಿತು. ಸಿ.ಟಿ ರವಿ, ನನಗೆ 10 ಸಲ ‘ಪ್ರಾಸ್ಟಿಟ್ಯೂಟ್’ ಎಂದಿದ್ದಾರೆ ಅಂತ ಹೆಬ್ಬಾಳ್ಕರ್‌ ಕಣ್ಣೀರು ಹಾಕುತ್ತಾ ಸದನದಿಂದ ಹೊರ ನಡೆದ್ರು. ಇದಾದ ಬಳಿಕ ಸದನದ ಒಳಗೂ ಹೊರಗೂ ಭಾರೀ ಪ್ರತಿಭಟನೆ, ಗದ್ದಲ, ಗಲಾಟೆಗಳೇ ನಡೆದ್ವು. ಪ್ರತಿಭಟನೆ ಕಿಚ್ಚು ಹೆಚ್ಚಾಗ್ತಿದ್ದಂತೆ ಪೋಲೀಸರು ಸಿ.ಟಿ ರವಿ ಬಂಧಿಸಿದ್ರು.

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಇದಕ್ಕೂ ಮೋದಲು ಹೆಬ್ಬಾಳ್ಕರ್‌ ಬೆಂಬಲಿಗರು, ಸಿ.ಟಿ ರವಿ ಮೇಲೆ ಮುತ್ತಿಗೆ, ಹಲ್ಲೆಗೂ ಮುಂದಾದ್ರು. ಮಾರ್ಷಲ್‌ಗಳು ಹಲ್ಲೆಯಾಗೋದನ್ನ ತಡೆದ್ರು. ಅತ್ತ ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದ್ರು. ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕತಾಂಗಿದೆ. ಸಿಬಿಐ ತನಿಖೆ ಕೋರಿದ್ದ ಅರ್ಜಿ ಆದೇಶ ಜನವರಿ 15ಕ್ಕೆ ಮುಂದಕ್ಕೆ ಹೋಗ್ತಿದೆ. ಜನವರಿ 28ರವರೆಗೆ ಮುಡಾ ತನಿಖಾ ವರದಿ ಸಲ್ಲಿಸದಂತೆ ಹೈಕೋರ್ಟ್ ಆದೇಶಿಸಿದೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more