ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

Published : Dec 20, 2024, 10:17 AM IST

ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದಿದ್ದಾರೆ. 

ಬೆಂಗಳೂರು(ಡಿ.20):  ಚಳಿಗಾಲದ ಅಧಿವೇಶನದ ಕೊನೇ ದಿನ ವಿಧಾನಪರಿಷತ್ ರಣಾಂಗಣವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ ರವಿ ‘ಪ್ರಾಸ್ಟಿಟ್ಯೂಟ್’ ಎಂದು ಕರೆದಿದ್ದಾರೆ ಅನ್ನೋ ಆರೋಪ ಕೋಲಹಲವನ್ನೇ ಸೃಷ್ಟಿಸಿತು. ಸಿ.ಟಿ ರವಿ, ನನಗೆ 10 ಸಲ ‘ಪ್ರಾಸ್ಟಿಟ್ಯೂಟ್’ ಎಂದಿದ್ದಾರೆ ಅಂತ ಹೆಬ್ಬಾಳ್ಕರ್‌ ಕಣ್ಣೀರು ಹಾಕುತ್ತಾ ಸದನದಿಂದ ಹೊರ ನಡೆದ್ರು. ಇದಾದ ಬಳಿಕ ಸದನದ ಒಳಗೂ ಹೊರಗೂ ಭಾರೀ ಪ್ರತಿಭಟನೆ, ಗದ್ದಲ, ಗಲಾಟೆಗಳೇ ನಡೆದ್ವು. ಪ್ರತಿಭಟನೆ ಕಿಚ್ಚು ಹೆಚ್ಚಾಗ್ತಿದ್ದಂತೆ ಪೋಲೀಸರು ಸಿ.ಟಿ ರವಿ ಬಂಧಿಸಿದ್ರು.

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಇದಕ್ಕೂ ಮೋದಲು ಹೆಬ್ಬಾಳ್ಕರ್‌ ಬೆಂಬಲಿಗರು, ಸಿ.ಟಿ ರವಿ ಮೇಲೆ ಮುತ್ತಿಗೆ, ಹಲ್ಲೆಗೂ ಮುಂದಾದ್ರು. ಮಾರ್ಷಲ್‌ಗಳು ಹಲ್ಲೆಯಾಗೋದನ್ನ ತಡೆದ್ರು. ಅತ್ತ ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದ್ರು. ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕತಾಂಗಿದೆ. ಸಿಬಿಐ ತನಿಖೆ ಕೋರಿದ್ದ ಅರ್ಜಿ ಆದೇಶ ಜನವರಿ 15ಕ್ಕೆ ಮುಂದಕ್ಕೆ ಹೋಗ್ತಿದೆ. ಜನವರಿ 28ರವರೆಗೆ ಮುಡಾ ತನಿಖಾ ವರದಿ ಸಲ್ಲಿಸದಂತೆ ಹೈಕೋರ್ಟ್ ಆದೇಶಿಸಿದೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more