ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

Published : Dec 20, 2024, 10:17 AM IST

ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದಿದ್ದಾರೆ. 

ಬೆಂಗಳೂರು(ಡಿ.20):  ಚಳಿಗಾಲದ ಅಧಿವೇಶನದ ಕೊನೇ ದಿನ ವಿಧಾನಪರಿಷತ್ ರಣಾಂಗಣವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ ರವಿ ‘ಪ್ರಾಸ್ಟಿಟ್ಯೂಟ್’ ಎಂದು ಕರೆದಿದ್ದಾರೆ ಅನ್ನೋ ಆರೋಪ ಕೋಲಹಲವನ್ನೇ ಸೃಷ್ಟಿಸಿತು. ಸಿ.ಟಿ ರವಿ, ನನಗೆ 10 ಸಲ ‘ಪ್ರಾಸ್ಟಿಟ್ಯೂಟ್’ ಎಂದಿದ್ದಾರೆ ಅಂತ ಹೆಬ್ಬಾಳ್ಕರ್‌ ಕಣ್ಣೀರು ಹಾಕುತ್ತಾ ಸದನದಿಂದ ಹೊರ ನಡೆದ್ರು. ಇದಾದ ಬಳಿಕ ಸದನದ ಒಳಗೂ ಹೊರಗೂ ಭಾರೀ ಪ್ರತಿಭಟನೆ, ಗದ್ದಲ, ಗಲಾಟೆಗಳೇ ನಡೆದ್ವು. ಪ್ರತಿಭಟನೆ ಕಿಚ್ಚು ಹೆಚ್ಚಾಗ್ತಿದ್ದಂತೆ ಪೋಲೀಸರು ಸಿ.ಟಿ ರವಿ ಬಂಧಿಸಿದ್ರು.

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಇದಕ್ಕೂ ಮೋದಲು ಹೆಬ್ಬಾಳ್ಕರ್‌ ಬೆಂಬಲಿಗರು, ಸಿ.ಟಿ ರವಿ ಮೇಲೆ ಮುತ್ತಿಗೆ, ಹಲ್ಲೆಗೂ ಮುಂದಾದ್ರು. ಮಾರ್ಷಲ್‌ಗಳು ಹಲ್ಲೆಯಾಗೋದನ್ನ ತಡೆದ್ರು. ಅತ್ತ ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದ್ರು. ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕತಾಂಗಿದೆ. ಸಿಬಿಐ ತನಿಖೆ ಕೋರಿದ್ದ ಅರ್ಜಿ ಆದೇಶ ಜನವರಿ 15ಕ್ಕೆ ಮುಂದಕ್ಕೆ ಹೋಗ್ತಿದೆ. ಜನವರಿ 28ರವರೆಗೆ ಮುಡಾ ತನಿಖಾ ವರದಿ ಸಲ್ಲಿಸದಂತೆ ಹೈಕೋರ್ಟ್ ಆದೇಶಿಸಿದೆ. 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more