ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

Published : Apr 17, 2023, 03:49 PM IST

ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ.

ರಾಜ್ಯದ ಪ್ರಮುಖ ಮೂರೂ ಪಕ್ಷಗಳಲ್ಲಿ ಬಂಡಾಯದ ಕಿಚ್ಚು ರೊಚ್ಚಿಗೆದ್ದಿದೆ. ಘಟಾನುಘಟಿ ನಾಯಕರು ಟಿಕೆಟ್ ಮಿಸ್ ಆದ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಬೇರೆ ಪಕ್ಷದತ್ತ ಮುಖ ಮಾಡ್ತಿದ್ದಾರೆ.. ಅದ್ರಲ್ಲೂ ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ. ಯಾವ ಯಾವ ಪಕ್ಷದಿಂದ ಎಷ್ಟು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆಗೋ ಲಾಭ ಏನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more