ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

Published : Apr 17, 2023, 03:49 PM IST

ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ.

ರಾಜ್ಯದ ಪ್ರಮುಖ ಮೂರೂ ಪಕ್ಷಗಳಲ್ಲಿ ಬಂಡಾಯದ ಕಿಚ್ಚು ರೊಚ್ಚಿಗೆದ್ದಿದೆ. ಘಟಾನುಘಟಿ ನಾಯಕರು ಟಿಕೆಟ್ ಮಿಸ್ ಆದ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಬೇರೆ ಪಕ್ಷದತ್ತ ಮುಖ ಮಾಡ್ತಿದ್ದಾರೆ.. ಅದ್ರಲ್ಲೂ ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ. ಯಾವ ಯಾವ ಪಕ್ಷದಿಂದ ಎಷ್ಟು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆಗೋ ಲಾಭ ಏನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more