ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

Published : Apr 17, 2023, 03:49 PM IST

ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ.

ರಾಜ್ಯದ ಪ್ರಮುಖ ಮೂರೂ ಪಕ್ಷಗಳಲ್ಲಿ ಬಂಡಾಯದ ಕಿಚ್ಚು ರೊಚ್ಚಿಗೆದ್ದಿದೆ. ಘಟಾನುಘಟಿ ನಾಯಕರು ಟಿಕೆಟ್ ಮಿಸ್ ಆದ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಬೇರೆ ಪಕ್ಷದತ್ತ ಮುಖ ಮಾಡ್ತಿದ್ದಾರೆ.. ಅದ್ರಲ್ಲೂ ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ. ಯಾವ ಯಾವ ಪಕ್ಷದಿಂದ ಎಷ್ಟು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆಗೋ ಲಾಭ ಏನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more