News Hour ಪಂಚರಾಜ್ಯದ ಮಹಾತೀರ್ಪು, ಉತ್ತರಪ್ರದೇಶದಲ್ಲಿ ಬಿಜೆಪಿ ಬಲಿಷ್ಠ, ಪಂಜಾಬ್ ನಲ್ಲಿ ಕಾಂಗ್ರೆಸ್ ಧೂಳಿಪಟ!

News Hour ಪಂಚರಾಜ್ಯದ ಮಹಾತೀರ್ಪು, ಉತ್ತರಪ್ರದೇಶದಲ್ಲಿ ಬಿಜೆಪಿ ಬಲಿಷ್ಠ, ಪಂಜಾಬ್ ನಲ್ಲಿ ಕಾಂಗ್ರೆಸ್ ಧೂಳಿಪಟ!

Suvarna News   | Asianet News
Published : Mar 11, 2022, 12:25 AM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ

ಗೋವಾ, ಮಣಿಪುರದಲ್ಲಿ ಬಿಜೆಪಿ ಮ್ಯಾಜಿಕ್

ಉತ್ತಾರಾಖಂಡದಲ್ಲೂ ಗದ್ದುಗೆ ಉಳಿಸಿಕೊಂಡ ಬಿಜೆಪಿ

ಉತ್ತರ ಪ್ರದೇಶದಲ್ಲಿ ಕ್ಲಿಕ್ ಆದ ಮೋದಿ-ಯೋಗಿ ವರ್ಚಸ್ಸು
 

ಬೆಂಗಳೂರು ( ಮಾ. 10): ದೇಶದ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆಯಲ್ಲಿ (Five State Election) ಭಾರತೀಯ ಜನತಾ ಪಕ್ಷ (BJP) ಎಕ್ಸಿಟ್ ಪೋಲ್ ಗಳ (Exit Poll)ಸಮೀಕ್ಷೆಯಂತೆ ನಾಲ್ಕು ರಾಜ್ಯಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಪಂಜಾಬ್ ನಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ದೇಶದ ರಾಜಕಾರಣದಲ್ಲಿ ಹೊಸ ನೀರನ್ನು ತಂದಿರುವ ಆಮ್ ಆದ್ಮಿ ಪಾರ್ಟಿಯ (Aam Admi Party) ಮುಂದೆ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ.

ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ (Narendra Modi ) ಹಾಗೂ ಯೋಗಿ ಆದಿತ್ಯನಾಥ್ (Yogi Adityanath) ಅವರ ವರ್ಚಸ್ಸು ಸಂಪೂರ್ಣವಾಗಿ ಕ್ಲಿಕ್ ಆಗಿದೆ. ಇದಕ್ಕೆ ಮುಖ್ಯ ಕಾರಣವಾಗಿರೋದು ಕಾನೂನು ಸುವ್ಯವಸ್ಥೆ. ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ತೋರಿದ್ದ ಬದ್ಧತೆಯೇ ನೇರವಾಗಿ ಗೆಲುವಿಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶ ಕಂಡಿದ್ದರೆ, ಕಾಂಗ್ರೆಸ್ ಅಧಿಕಾರದಲ್ಲಿದ್ದ ಪಂಜಾಬ್, ಆಪ್ ತೆಕ್ಕೆಗೆ ಜಾರಿದೆ. ಕಾಂಗ್ರೆಸ್ ನ ಘಟಾನುಘಟಿ ನಾಯಕರು ಚುನಾವಣೆಯಲ್ಲಿ ಸೋಲು ಕಂಡಿದ್ದು ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

Election Result 2022 ಆಪ್ ಗೆಲುವು ಸಾಧಿಸುತ್ತಿದ್ದಂತೆ ಟ್ವಿಟರ್, ಫೇಸ್ ಬುಕ್ ನಲ್ಲಿ ಝೆಲೆನ್ಸ್ಕಿ ಟ್ರೆಂಡಿಂಗ್!
ಸಣ್ಣ ರಾಜ್ಯವಾಗಿದ್ದರೂ, ಚುನಾವಣೆಯ ನಿಟ್ಟಿನಲ್ಲಿ ಗಮನಸೆಳೆದಿದ್ದ ಗೋವಾ ಹಾಗೂ ಮಣಿಪುರದಲ್ಲಿ, ಆಡಳಿತವಿರೋಧಿ ಅಲೆಯ ಹೊರತಾಗಿಯೂ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more