ವರುಣಾದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ: ಬೂತ್‌ ಬಳಿ ಸೋಮಣ್ಣ ತೆರಳುವುದಕ್ಕೆ ವಿರೋಧ

ವರುಣಾದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ: ಬೂತ್‌ ಬಳಿ ಸೋಮಣ್ಣ ತೆರಳುವುದಕ್ಕೆ ವಿರೋಧ

Published : May 10, 2023, 05:48 PM IST

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಹೈಡ್ರಾಮಾ
ಬೂತ್‌ ವೀಕ್ಷಣೆಗೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ
ವೀಕ್ಷಣೆಗೆ ತೆರಳದಂತೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಅಡ್ಡಿ

ಮೈಸೂರು: ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ ನಡೆದಿದೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಬೂತ್‌ ವೀಕ್ಷಣೆಗೆ ತೆರಳಿದ್ದರು. ಆದ್ರೆ ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಯನ್ನುಂಟು ಮಾಡಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಘೋಷಣೆಯನ್ನು ಕೂಗಿದ್ದಾರೆ. ಈ ಕ್ಷೇತ್ರದಲ್ಲಿ ಮತ ಪ್ರಚಾರ ಮಾಡುವಾಗಲೂ ಗಲಾಟೆ ನಡೆದಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಿ ಪಡಿಸುತ್ತಿದ್ದಂತೆ, ವಿ. ಸೋಮಣ್ಣ ಪೊಲೀಸ್‌ ವರಿಷ್ಠಾಧಿಕಾರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಬಳಿಕ ಅಲ್ಲೇ ಇದ್ದ ಪ್ಯಾರಾ ಮಿಲಿಟರಿ ಫೋರ್ಸ್‌ ಜನರನ್ನು ಅಲ್ಲಿಂದ ಚದುರಿಸಿದರು. ನಂತರ ಸೋಮಣ್ಣ ಬೂತ್‌  ವೀಕ್ಷಣೆ ಮಾಡಿಕೊಂಡು ಬಂದರು.

ಇದನ್ನೂ ವೀಕ್ಷಿಸಿ: Karnataka election:ಮತ ಚಲಾಯಿಸಿದ ಹೆಚ್‌.ಡಿ. ದೇವೇಗೌಡ ದಂಪತಿ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more