Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

Published : Apr 06, 2024, 11:16 AM IST

ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.
 

ಲೋಕಸಭಾ ಚುನಾವಣೆಗೆ ಇಂದಿನಿಂದ ಕಾಂಗ್ರೆಸ್‌(Congress) ಪ್ರಚಾರವನ್ನು ಆರಂಭಿಸಲಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಕೋಲಾರಕ್ಕೆ ತೆರಳಿದ್ದು, ಕುರುಡುಮಲೆ( Kurudumale) ಗಣೇಶನಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮುಳಬಾಗಿಲಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್‌(Dk Shivakumar) ಸೇರಿ ಎಲ್ಲಾ ಸಚಿವರೂ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ಪ್ರಚಾರ(Campaign In Kolar) ನಡೆಸಲಿದ್ದಾರೆ. ಪ್ರಜಾಧ್ವನಿ 2.0 ಹೆಸರಿನಲ್ಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

ಇದನ್ನೂ ವೀಕ್ಷಿಸಿ:  DK Shivakumar: ಚುನಾವಣೆ ಬಳಿಕ ಡಿಕೆಶಿಗೆ ಡಿಸಿಎಂ, ಅಧ್ಯಕ್ಷ ಸ್ಥಾನ ಹೋಗುತ್ತಾ? ಡಿ.ಕೆ. ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಸ್ಥಾನ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?