Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

Published : Apr 06, 2024, 11:16 AM IST

ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.
 

ಲೋಕಸಭಾ ಚುನಾವಣೆಗೆ ಇಂದಿನಿಂದ ಕಾಂಗ್ರೆಸ್‌(Congress) ಪ್ರಚಾರವನ್ನು ಆರಂಭಿಸಲಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಕೋಲಾರಕ್ಕೆ ತೆರಳಿದ್ದು, ಕುರುಡುಮಲೆ( Kurudumale) ಗಣೇಶನಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮುಳಬಾಗಿಲಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್‌(Dk Shivakumar) ಸೇರಿ ಎಲ್ಲಾ ಸಚಿವರೂ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ಪ್ರಚಾರ(Campaign In Kolar) ನಡೆಸಲಿದ್ದಾರೆ. ಪ್ರಜಾಧ್ವನಿ 2.0 ಹೆಸರಿನಲ್ಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

ಇದನ್ನೂ ವೀಕ್ಷಿಸಿ:  DK Shivakumar: ಚುನಾವಣೆ ಬಳಿಕ ಡಿಕೆಶಿಗೆ ಡಿಸಿಎಂ, ಅಧ್ಯಕ್ಷ ಸ್ಥಾನ ಹೋಗುತ್ತಾ? ಡಿ.ಕೆ. ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಸ್ಥಾನ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ