ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಡಿಕೆ ಸುರೇಶ್‌ ಉಮೇದುವಾರಿಕೆ: ಸಲ್ಲಿಕೆಗೂ ಮುನ್ನ ಡಿ ಕೆ ಸಹೋದರಿಂದ  ಮನೆದೇವರಿಗೆ ಪೂಜೆ!

ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಡಿಕೆ ಸುರೇಶ್‌ ಉಮೇದುವಾರಿಕೆ: ಸಲ್ಲಿಕೆಗೂ ಮುನ್ನ ಡಿ ಕೆ ಸಹೋದರಿಂದ ಮನೆದೇವರಿಗೆ ಪೂಜೆ!

Published : Mar 28, 2024, 11:15 AM ISTUpdated : Mar 28, 2024, 11:16 AM IST

ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿಯಿಂದ ರ‍್ಯಾಲಿ
ರೋಡ್‌ ಶೋ ಮೂಲಕ ನಾಮಪತ್ರ ಸಲ್ಲಿಕೆಗೆ ಆಗಮಿಸುವ ಡಿ.ಕೆ.ಸುರೇಶ್
ಸಿದ್ಧರಾಮಯ್ಯ,ಡಿಸಿಎಂ ಡಿಕೆಶಿ,ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗಿ

ಇಂದಿನಿಂದ ಲೋಕಸಭಾ ಚುನಾವಣಾ(Loksabha) ರಣಕಣ ರಂಗೇರಲಿದ್ದು, ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ(Nomination) ಸಲ್ಲಿಕೆ ಮಾಡಲಾಗುವುದು. ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲಿರುವ ರಾಜ್ಯದ ಮತದಾರರು. ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್(DK Suresh) ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ(Bengaluru Rural) ಕಾಂಗ್ರೆಸ್(Congress) ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಮೈತ್ರಿ ಅಭ್ಯರ್ಥಿಯ ವಿರುದ್ಧ ನೇರ ಹಣಾಹಣಿಗೆ ಇಳಿದಿರುವ ಡಿ.ಕೆ.ಸುರೇಶ್. ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಕೆ. ನಾಮಪತ್ರ ಸಲ್ಲಿಕೆಗೆ ಮುನ್ನ ಡಿ ಕೆ ಸಹೋದರಿಂದ  ಮನೆದೇವರಿಗೆ ಪೂಜೆ ಮಾಡಲಾಗುತ್ತದೆ. ಮನೆ ದೇವರಾದ ಕನಕಪುರದ ಕೆಂಕ್ಕೆರಮ್ಮ,ಶಕ್ತಿದೇವತೆ ಕಬ್ಬಾಳಮ್ಮನಿಗೆ ವಿಶೇಷ ಪೂಜೆ. ಕ್ಷೇತ್ರದ ವಿವಿಧ ದೇವಾಲಯಗಳಲ್ಲಿ ಪೂಜೆ, ದರ್ಗಾಗಳಲ್ಲಿ ಪ್ರಾರ್ಥನೆ. ನಂತರ ಬೃಹತ್ ರೋಡ್‌ ಶೋವನ್ನು ಡಿಕೆಶಿ ಸಹೋದರರು ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more