ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಡಿಕೆ ಸುರೇಶ್‌ ಉಮೇದುವಾರಿಕೆ: ಸಲ್ಲಿಕೆಗೂ ಮುನ್ನ ಡಿ ಕೆ ಸಹೋದರಿಂದ  ಮನೆದೇವರಿಗೆ ಪೂಜೆ!

ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಡಿಕೆ ಸುರೇಶ್‌ ಉಮೇದುವಾರಿಕೆ: ಸಲ್ಲಿಕೆಗೂ ಮುನ್ನ ಡಿ ಕೆ ಸಹೋದರಿಂದ ಮನೆದೇವರಿಗೆ ಪೂಜೆ!

Published : Mar 28, 2024, 11:15 AM ISTUpdated : Mar 28, 2024, 11:16 AM IST

ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿಯಿಂದ ರ‍್ಯಾಲಿ
ರೋಡ್‌ ಶೋ ಮೂಲಕ ನಾಮಪತ್ರ ಸಲ್ಲಿಕೆಗೆ ಆಗಮಿಸುವ ಡಿ.ಕೆ.ಸುರೇಶ್
ಸಿದ್ಧರಾಮಯ್ಯ,ಡಿಸಿಎಂ ಡಿಕೆಶಿ,ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗಿ

ಇಂದಿನಿಂದ ಲೋಕಸಭಾ ಚುನಾವಣಾ(Loksabha) ರಣಕಣ ರಂಗೇರಲಿದ್ದು, ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ(Nomination) ಸಲ್ಲಿಕೆ ಮಾಡಲಾಗುವುದು. ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲಿರುವ ರಾಜ್ಯದ ಮತದಾರರು. ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್(DK Suresh) ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ(Bengaluru Rural) ಕಾಂಗ್ರೆಸ್(Congress) ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಮೈತ್ರಿ ಅಭ್ಯರ್ಥಿಯ ವಿರುದ್ಧ ನೇರ ಹಣಾಹಣಿಗೆ ಇಳಿದಿರುವ ಡಿ.ಕೆ.ಸುರೇಶ್. ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಕೆ. ನಾಮಪತ್ರ ಸಲ್ಲಿಕೆಗೆ ಮುನ್ನ ಡಿ ಕೆ ಸಹೋದರಿಂದ  ಮನೆದೇವರಿಗೆ ಪೂಜೆ ಮಾಡಲಾಗುತ್ತದೆ. ಮನೆ ದೇವರಾದ ಕನಕಪುರದ ಕೆಂಕ್ಕೆರಮ್ಮ,ಶಕ್ತಿದೇವತೆ ಕಬ್ಬಾಳಮ್ಮನಿಗೆ ವಿಶೇಷ ಪೂಜೆ. ಕ್ಷೇತ್ರದ ವಿವಿಧ ದೇವಾಲಯಗಳಲ್ಲಿ ಪೂಜೆ, ದರ್ಗಾಗಳಲ್ಲಿ ಪ್ರಾರ್ಥನೆ. ನಂತರ ಬೃಹತ್ ರೋಡ್‌ ಶೋವನ್ನು ಡಿಕೆಶಿ ಸಹೋದರರು ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more