ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Published : Jun 04, 2024, 04:44 PM ISTUpdated : Jun 04, 2024, 04:45 PM IST

ಕೋಲಾರ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದಾರೆ.
 

ಕೋಲಾರ : ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು ಎಂದು ಕೋಲಾರದಲ್ಲಿ ಪರಾರ್ಜಿತ ಕಾಂಗ್ರೆಸ್ ಅಭ್ಯರ್ಥಿ ಗೌತಮ್( Congress candidate Gautham) ಹೇಳಿದ್ದಾರೆ. ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು. ಗೆಲುವಿನ ವಿಶ್ವಾಸ ಇತ್ತು, ಮತದಾರರ ಮನಸ್ಸಿನಲ್ಲಿ ಏನಿತ್ತು ಅಂತ ಈಗ ಗೊತ್ತಾಗಿದೆ. ಕೋಲಾರದಲ್ಲಿ(Kolar) ಜೆಡಿಎಸ್(JDS)- ಬಿಜೆಪಿ(BJP) ಮೈತ್ರಿ ಸಕ್ಸಸ್ ಆಗಿದೆ. ಕೋಲಾರ ಕಾಂಗ್ರೆಸ್ ನಲ್ಲಿ(Congress) ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ. ನನಗೆ 10 ದಿನ ಹೆಚ್ಚಿಗೆ ಕಾಲ ಸಿಕ್ಕಿದ್ರೆ ಸರಿ ಇತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸುತ್ತೇವೆ. ಇದು ನಮಗೆ ಆಘಾತ ಕೊಟ್ಟಿರೋದು ನಿಜ ಎಂದು ಗೌತಮ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more