ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Published : Jun 04, 2024, 04:44 PM ISTUpdated : Jun 04, 2024, 04:45 PM IST

ಕೋಲಾರ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದಾರೆ.
 

ಕೋಲಾರ : ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು ಎಂದು ಕೋಲಾರದಲ್ಲಿ ಪರಾರ್ಜಿತ ಕಾಂಗ್ರೆಸ್ ಅಭ್ಯರ್ಥಿ ಗೌತಮ್( Congress candidate Gautham) ಹೇಳಿದ್ದಾರೆ. ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು. ಗೆಲುವಿನ ವಿಶ್ವಾಸ ಇತ್ತು, ಮತದಾರರ ಮನಸ್ಸಿನಲ್ಲಿ ಏನಿತ್ತು ಅಂತ ಈಗ ಗೊತ್ತಾಗಿದೆ. ಕೋಲಾರದಲ್ಲಿ(Kolar) ಜೆಡಿಎಸ್(JDS)- ಬಿಜೆಪಿ(BJP) ಮೈತ್ರಿ ಸಕ್ಸಸ್ ಆಗಿದೆ. ಕೋಲಾರ ಕಾಂಗ್ರೆಸ್ ನಲ್ಲಿ(Congress) ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ. ನನಗೆ 10 ದಿನ ಹೆಚ್ಚಿಗೆ ಕಾಲ ಸಿಕ್ಕಿದ್ರೆ ಸರಿ ಇತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸುತ್ತೇವೆ. ಇದು ನಮಗೆ ಆಘಾತ ಕೊಟ್ಟಿರೋದು ನಿಜ ಎಂದು ಗೌತಮ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more