ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Published : Jun 04, 2024, 04:44 PM ISTUpdated : Jun 04, 2024, 04:45 PM IST

ಕೋಲಾರ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದಾರೆ.
 

ಕೋಲಾರ : ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು ಎಂದು ಕೋಲಾರದಲ್ಲಿ ಪರಾರ್ಜಿತ ಕಾಂಗ್ರೆಸ್ ಅಭ್ಯರ್ಥಿ ಗೌತಮ್( Congress candidate Gautham) ಹೇಳಿದ್ದಾರೆ. ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು. ಗೆಲುವಿನ ವಿಶ್ವಾಸ ಇತ್ತು, ಮತದಾರರ ಮನಸ್ಸಿನಲ್ಲಿ ಏನಿತ್ತು ಅಂತ ಈಗ ಗೊತ್ತಾಗಿದೆ. ಕೋಲಾರದಲ್ಲಿ(Kolar) ಜೆಡಿಎಸ್(JDS)- ಬಿಜೆಪಿ(BJP) ಮೈತ್ರಿ ಸಕ್ಸಸ್ ಆಗಿದೆ. ಕೋಲಾರ ಕಾಂಗ್ರೆಸ್ ನಲ್ಲಿ(Congress) ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ. ನನಗೆ 10 ದಿನ ಹೆಚ್ಚಿಗೆ ಕಾಲ ಸಿಕ್ಕಿದ್ರೆ ಸರಿ ಇತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸುತ್ತೇವೆ. ಇದು ನಮಗೆ ಆಘಾತ ಕೊಟ್ಟಿರೋದು ನಿಜ ಎಂದು ಗೌತಮ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more