ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Published : Jun 04, 2024, 04:44 PM ISTUpdated : Jun 04, 2024, 04:45 PM IST

ಕೋಲಾರ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದಾರೆ.
 

ಕೋಲಾರ : ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು ಎಂದು ಕೋಲಾರದಲ್ಲಿ ಪರಾರ್ಜಿತ ಕಾಂಗ್ರೆಸ್ ಅಭ್ಯರ್ಥಿ ಗೌತಮ್( Congress candidate Gautham) ಹೇಳಿದ್ದಾರೆ. ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು. ಗೆಲುವಿನ ವಿಶ್ವಾಸ ಇತ್ತು, ಮತದಾರರ ಮನಸ್ಸಿನಲ್ಲಿ ಏನಿತ್ತು ಅಂತ ಈಗ ಗೊತ್ತಾಗಿದೆ. ಕೋಲಾರದಲ್ಲಿ(Kolar) ಜೆಡಿಎಸ್(JDS)- ಬಿಜೆಪಿ(BJP) ಮೈತ್ರಿ ಸಕ್ಸಸ್ ಆಗಿದೆ. ಕೋಲಾರ ಕಾಂಗ್ರೆಸ್ ನಲ್ಲಿ(Congress) ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ. ನನಗೆ 10 ದಿನ ಹೆಚ್ಚಿಗೆ ಕಾಲ ಸಿಕ್ಕಿದ್ರೆ ಸರಿ ಇತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸುತ್ತೇವೆ. ಇದು ನಮಗೆ ಆಘಾತ ಕೊಟ್ಟಿರೋದು ನಿಜ ಎಂದು ಗೌತಮ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more