ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Published : Jun 04, 2024, 04:44 PM ISTUpdated : Jun 04, 2024, 04:45 PM IST

ಕೋಲಾರ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದಾರೆ.
 

ಕೋಲಾರ : ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು ಎಂದು ಕೋಲಾರದಲ್ಲಿ ಪರಾರ್ಜಿತ ಕಾಂಗ್ರೆಸ್ ಅಭ್ಯರ್ಥಿ ಗೌತಮ್( Congress candidate Gautham) ಹೇಳಿದ್ದಾರೆ. ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು. ಗೆಲುವಿನ ವಿಶ್ವಾಸ ಇತ್ತು, ಮತದಾರರ ಮನಸ್ಸಿನಲ್ಲಿ ಏನಿತ್ತು ಅಂತ ಈಗ ಗೊತ್ತಾಗಿದೆ. ಕೋಲಾರದಲ್ಲಿ(Kolar) ಜೆಡಿಎಸ್(JDS)- ಬಿಜೆಪಿ(BJP) ಮೈತ್ರಿ ಸಕ್ಸಸ್ ಆಗಿದೆ. ಕೋಲಾರ ಕಾಂಗ್ರೆಸ್ ನಲ್ಲಿ(Congress) ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ. ನನಗೆ 10 ದಿನ ಹೆಚ್ಚಿಗೆ ಕಾಲ ಸಿಕ್ಕಿದ್ರೆ ಸರಿ ಇತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸುತ್ತೇವೆ. ಇದು ನಮಗೆ ಆಘಾತ ಕೊಟ್ಟಿರೋದು ನಿಜ ಎಂದು ಗೌತಮ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more