ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Published : Jun 04, 2024, 04:44 PM ISTUpdated : Jun 04, 2024, 04:45 PM IST

ಕೋಲಾರ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದಾರೆ.
 

ಕೋಲಾರ : ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು ಎಂದು ಕೋಲಾರದಲ್ಲಿ ಪರಾರ್ಜಿತ ಕಾಂಗ್ರೆಸ್ ಅಭ್ಯರ್ಥಿ ಗೌತಮ್( Congress candidate Gautham) ಹೇಳಿದ್ದಾರೆ. ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದೇವೆ. ಇನ್ನು ಉತ್ತಮವಾಗಿ ಚುನಾವಣೆ ಮಾಡಬಹುದಿತ್ತು. ಗೆಲುವಿನ ವಿಶ್ವಾಸ ಇತ್ತು, ಮತದಾರರ ಮನಸ್ಸಿನಲ್ಲಿ ಏನಿತ್ತು ಅಂತ ಈಗ ಗೊತ್ತಾಗಿದೆ. ಕೋಲಾರದಲ್ಲಿ(Kolar) ಜೆಡಿಎಸ್(JDS)- ಬಿಜೆಪಿ(BJP) ಮೈತ್ರಿ ಸಕ್ಸಸ್ ಆಗಿದೆ. ಕೋಲಾರ ಕಾಂಗ್ರೆಸ್ ನಲ್ಲಿ(Congress) ಗುಂಪುಗಾರಿಕೆ ಇಲ್ಲ, ಒಗ್ಗಟಾಗಿ ಕೆಲಸ ಮಾಡಿದ್ದೇವೆ. ಮುನಿಯಪ್ಪನವರು 2 ಬಾರಿ ಪ್ರಚಾರ ಮಾಡಿದ್ದಾರೆ. ನನಗೆ 10 ದಿನ ಹೆಚ್ಚಿಗೆ ಕಾಲ ಸಿಕ್ಕಿದ್ರೆ ಸರಿ ಇತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ತಿಳಿಸುತ್ತೇವೆ. ಇದು ನಮಗೆ ಆಘಾತ ಕೊಟ್ಟಿರೋದು ನಿಜ ಎಂದು ಗೌತಮ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more