ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

Published : Oct 31, 2020, 10:16 PM IST

ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.

ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು.

ಆರ್‌ ಆರ್‌ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!

ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?