ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

Published : Oct 31, 2020, 10:16 PM IST

ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.

ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು.

ಆರ್‌ ಆರ್‌ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!

ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!