ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅಂತ ಬಿಜೆಪಿಯವರಿಗೆ ಗೊತ್ತಿಲ್ಲ ಅಂತ ಕಾಣ್ಸತ್ತೆ: ಕುಸುಮಾ

ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅಂತ ಬಿಜೆಪಿಯವರಿಗೆ ಗೊತ್ತಿಲ್ಲ ಅಂತ ಕಾಣ್ಸತ್ತೆ: ಕುಸುಮಾ

Published : Oct 28, 2020, 05:44 PM IST

RR ನಗರ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 28): RR ನಗರ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಜನರಿಂದ ಇಷ್ಟು ಅಭೂತಪೂರ್ವ ಪ್ರತಿಕ್ರಿಯೆ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಜನರ ಪ್ರತಿಕ್ರಿಯೆ ತುಂಬಾ ಖುಷಿ ಕೊಡುತ್ತಿದೆ. 2015 ರಲ್ಲಿ  ಆದ ಕಹಿ ಘಟನೆಯಿಂದ ಆದ ನೋವು. ಬೇಸರವನ್ನು ಜನರ ಪ್ರೋತ್ಸಾಹ ಕಡಿಮೆ ಮಾಡುತ್ತಿದೆ. ನಾನು ನನ್ನ ಪಾಡಿಗೆ ಪ್ರಚಾರ ಮಾಡುತ್ತಿದ್ದೇನೆ. ಬಿಜೆಪಿ ಕಾರ್ಯಕರ್ತರು ಗೂಂಡಾ ರೀತಿ ವರ್ತಿಸಿ ನನಗೆ ಅಡ್ಡಿಪಡಿಸುತ್ತಿದ್ದಾರೆ. ಇದು ಸರಿಯಲ್ಲ. ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅನ್ನೋದು ಅವರಿಗೆ ಗೊತ್ತಿಲ್ಲ. ದೇಶಕ್ಕಾಗಿ ಪ್ರಾಣಕೊಟ್ಟ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ. ನನ್ನ ಮನೋಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ' ಎಂದು ಹೇಳಿದ್ಧಾರೆ.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?