ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

Published : Jun 04, 2024, 07:00 PM ISTUpdated : Jun 05, 2024, 08:13 AM IST

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ.ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ  ಹೇಳಿಕೆ ನೀಡಿದ್ದಾರೆ.

ಬೀದರ್ (Bidar) ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ (Congress candidate Sagar Khandre) ಹೇಳಿಕೆ ನೀಡಿದ್ದಾರೆ. ಈ ವೇಳೆ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಗಾಂಧಿ, ಸಿದ್ದರಾಮಯ್ಯ (Siddaramaiah) ಸೇರಿದಂತೆ ಎಲ್ಲಾ ನಾಯಕರಿಗೂ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯ ಹಿರಿಯ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸುತ್ತೇನೆ, ಭಗವಂತ ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ, ಹೀಗಾಗಿ ಜನರು ಬದಲಾವಣೆ ಬಯಸುತ್ತಿದ್ದರು ಎಂದು ಹೇಳಿದ್ದಾರೆ.

ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ, ಒಳ್ಳೆಯ ಕೆಲಸ ಮಾಡುತ್ತೇನೆ, ಜನ ನನ್ನ ಮೇಲೆ ನಂಬಿಕೆ ಇಟ್ಟಿದಕ್ಕೆ ತುಂಬ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳು ಇವೆ, ಒಂದೊಂದಾಗಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?