ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

Published : Jun 04, 2024, 07:00 PM ISTUpdated : Jun 05, 2024, 08:13 AM IST

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ.ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ  ಹೇಳಿಕೆ ನೀಡಿದ್ದಾರೆ.

ಬೀದರ್ (Bidar) ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ (Congress candidate Sagar Khandre) ಹೇಳಿಕೆ ನೀಡಿದ್ದಾರೆ. ಈ ವೇಳೆ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಗಾಂಧಿ, ಸಿದ್ದರಾಮಯ್ಯ (Siddaramaiah) ಸೇರಿದಂತೆ ಎಲ್ಲಾ ನಾಯಕರಿಗೂ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯ ಹಿರಿಯ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸುತ್ತೇನೆ, ಭಗವಂತ ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ, ಹೀಗಾಗಿ ಜನರು ಬದಲಾವಣೆ ಬಯಸುತ್ತಿದ್ದರು ಎಂದು ಹೇಳಿದ್ದಾರೆ.

ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ, ಒಳ್ಳೆಯ ಕೆಲಸ ಮಾಡುತ್ತೇನೆ, ಜನ ನನ್ನ ಮೇಲೆ ನಂಬಿಕೆ ಇಟ್ಟಿದಕ್ಕೆ ತುಂಬ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳು ಇವೆ, ಒಂದೊಂದಾಗಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!