ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

Published : Jun 04, 2024, 07:00 PM ISTUpdated : Jun 05, 2024, 08:13 AM IST

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ.ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ  ಹೇಳಿಕೆ ನೀಡಿದ್ದಾರೆ.

ಬೀದರ್ (Bidar) ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ (Congress candidate Sagar Khandre) ಹೇಳಿಕೆ ನೀಡಿದ್ದಾರೆ. ಈ ವೇಳೆ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಗಾಂಧಿ, ಸಿದ್ದರಾಮಯ್ಯ (Siddaramaiah) ಸೇರಿದಂತೆ ಎಲ್ಲಾ ನಾಯಕರಿಗೂ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯ ಹಿರಿಯ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸುತ್ತೇನೆ, ಭಗವಂತ ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ, ಹೀಗಾಗಿ ಜನರು ಬದಲಾವಣೆ ಬಯಸುತ್ತಿದ್ದರು ಎಂದು ಹೇಳಿದ್ದಾರೆ.

ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ, ಒಳ್ಳೆಯ ಕೆಲಸ ಮಾಡುತ್ತೇನೆ, ಜನ ನನ್ನ ಮೇಲೆ ನಂಬಿಕೆ ಇಟ್ಟಿದಕ್ಕೆ ತುಂಬ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳು ಇವೆ, ಒಂದೊಂದಾಗಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?