ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್‌ನಿಂದ ಜನತೆಗೆ ದೋಖಾ : ಬಸವರಾಜ ಬೊಮ್ಮಾಯಿ

ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್‌ನಿಂದ ಜನತೆಗೆ ದೋಖಾ : ಬಸವರಾಜ ಬೊಮ್ಮಾಯಿ

Published : May 29, 2023, 04:38 PM IST

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್  ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್‌ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ: ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಧನುಷ್ ಕುಮಾರ್: ಯುಪಿಎಸ್‌ಸಿಯಲ್ಲಿ 501ನೇ ರ‍್ಯಾಂಕ್‌ ಪಡೆದಿದ್ದು ಹೇಗೆ?

 

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more