ನಿಗಮ ಮಂಡಳಿ‌ ನೇಮಕ ವಿಚಾರದಲ್ಲಿ ಸಿಎಂ ವರ್ಸಸ್ ಡಿಸಿಎಂ..ಇಂದು ಅಂತಿಮಗೊಳ್ಳುತ್ತಾ ನೇಮಕ..?

ನಿಗಮ ಮಂಡಳಿ‌ ನೇಮಕ ವಿಚಾರದಲ್ಲಿ ಸಿಎಂ ವರ್ಸಸ್ ಡಿಸಿಎಂ..ಇಂದು ಅಂತಿಮಗೊಳ್ಳುತ್ತಾ ನೇಮಕ..?

Published : Nov 21, 2023, 10:54 AM IST

ಇಂದು ನಡೆಯುವ ಸಭೆ ಬಳಿಕ ಸಿಗಲಿದೆ ಅಂತಿಮ ಚಿತ್ರಣ
ಸುರ್ಜೇವಾಲಾ ಜೊತೆಗಿನ ಸಭೆ ಬಳಿಕ ಅಂತಿಮ ತೀರ್ಮಾನ 
ಬೆಳಗ್ಗೆ 11 ಕ್ಕೆ ರಾಜ್ಯಕ್ಕೆ ಆಗಮಿಸಲಿರುವ ಸುರ್ಜೇವಾಲ

ನಿಗಮ ಮಂಡಳಿ‌ ನೇಮಕ ವಿಚಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ಫೈಟ್‌ ನಡೆಯುತ್ತಿದೆ. ಇಂದು ರಾಜ್ಯಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ(Ranadeep Surjewala) ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಜೊತೆ ಸುರ್ಜೇವಾಲ ಸಭೆ ನಡೆಸಲಿದ್ದಾರೆ. ನಿಗಮ ಮಂಡಳಿ(Corporation board) ಕಾರ್ಯಕರ್ತರಿಗೋ, ಶಾಸಕರಿಗೋ ಎಂಬ ಗೊಂದಲವಿದ್ದು, ಶಾಸಕರ ಪರವಾಗಿ ಸಿಎಂ ಬ್ಯಾಟಿಂಗ್ ಮಾಡಿದ್ರೆ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ ಮಾಡುತ್ತಿದ್ದಾರೆ. ಶಾಸಕರ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ(Siddaramaiah) ಫೈನಲ್ ಮಾಡಿದ್ದಾರೆ. ಕಾರ್ಯಕರ್ತರ ಪಟ್ಟಿಗೆ ಡಿಸಿಎಂ ಡಿಕೆ ಶಿವಕುಮಾರ್(DK shivakumar) ಪಟ್ಟು ಹಿಡಿದಿದ್ದಾರೆ. ಪಕ್ಷಕ್ಕಾಗಿ ದುಡಿದವರಿಂದ ನಮಗೆ ಅಧಿಕಾರ ಕೊಡಿ ಎಂದು  ಒತ್ತಾಯ ಕೇಳಿಬರುತ್ತಿದೆ. 25 ಮಂದಿ ಶಾಸಕರನ್ನ ನಿಗಮ ಮಂಡಳಿಗೆ ನೇಮಿಸುವ ಬಗ್ಗೆ‌ ಸಿಎಂ ಒಲವು ತೋರಿದ್ರೆ, ಕಾರ್ಯಕರ್ತರನ್ನ ಬಿಟ್ಟರೆ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಕಾರ್ಯಕರ್ತರಿಗೂ ಅವಕಾಶ ಕೊಡಬೇಕು ಎಂಬುದು ಡಿಕೆಶಿ ಆಗ್ರಹವಾಗಿದೆ. 

ಇದನ್ನೂ ವೀಕ್ಷಿಸಿ:  ಶಿಕ್ಷಕರ ಕಿತ್ತಾಟ,ಪೋಷಕರ ಹಠ..ಮಕ್ಕಳಿಗ್ಯಾಕೆ ಶಿಕ್ಷೆ..? ಬಿಇಒ ಬಳಿಕ ಡಿಡಿಪಿಐ ಹಂತಕ್ಕೆ ತಲುಪಿತು ಕ್ಷುಲ್ಲಕ ಜಗಳ..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more