11 ಈಡುಗಾಯಿ ಒಡೆದು ರಣತಂತ್ರ ಬದಲಿಸಿದ ಡಿಕೆಶಿ? ಸೈಲೆಂಟ್ ಗೇಮ್ ಪ್ಲಾನ್‌ ಬಲೆಯಲ್ಲಿ ಸಿಲುಕ್ತಾರಾ ಸಿದ್ದರಾಮಯ್ಯ?

11 ಈಡುಗಾಯಿ ಒಡೆದು ರಣತಂತ್ರ ಬದಲಿಸಿದ ಡಿಕೆಶಿ? ಸೈಲೆಂಟ್ ಗೇಮ್ ಪ್ಲಾನ್‌ ಬಲೆಯಲ್ಲಿ ಸಿಲುಕ್ತಾರಾ ಸಿದ್ದರಾಮಯ್ಯ?

Published : Jul 05, 2025, 01:20 PM IST
ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಸೈಲೆಂಟ್ ಗೇಮ್ ಪ್ಲಾನ್ ಮಾಡಿದ್ದಾರೆ. ಬಹಿರಂಗ ಸಂಘರ್ಷಕ್ಕೆ ಇಳಿಯದೆ ಹೈಕಮಾಂಡ್ ಮೂಲಕ ಕಾರ್ಯ ಸಾಧಿಸಲು ಡಿಕೆಶಿ ತಂತ್ರ ರೂಪಿಸಿದ್ದಾರೆ. ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಮಾಡುವಂತೆ ಹೈಕಮಾಂಡ್​ಗೆ ಒತ್ತಡ ಹೇರುವ ಸಾಧ್ಯತೆ ಇದೆ.

ದುಃಖವನ್ನು ದೂರ ಮಾಡುವ ದೇವಿ, ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ‌. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ‌. ಇಂದು ಕುಟುಂಬ ಸಮೇತ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು. 


 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more