Karnataka Politics ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ, ಮುಖ್ಯಕಾರ್ಯದರ್ಶಿಗೆ ಮನವಿ

Karnataka Politics ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ, ಮುಖ್ಯಕಾರ್ಯದರ್ಶಿಗೆ ಮನವಿ

Published : Jan 18, 2022, 07:12 PM IST

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಸರ್ಕಾರ ಕೇಸ್ ದಾಖಲಿಸಿದೆ. ಅಲ್ಲದೇ ಕೊರೋನಾ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ವಿವಿಧ ರೀತಿಯಲ್ಲಿ  ಟ್ರಾಲ್ ಮಾಡಿತ್ತು. ಇದೀಗ ಬಿಜೆಪಿ ಶಾಸಕರು, ಸಚಿವರು, ನಾಯಕರುಗಳು ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇದರಿಂದ ಅವರ ಮೇಲೆ ಕ್ರಮ ಆಗಲೇಬೇಕೆಂದು ಕಾಂಗ್ರೆಸ್ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದೆ.

ಬೆಂಗಳೂರು, (ಜ.18): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಸರ್ಕಾರ ಕೇಸ್ ದಾಖಲಿಸಿದೆ. ಅಲ್ಲದೇ ಕೊರೋನಾ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ವಿವಿಧ ರೀತಿಯಲ್ಲಿ  ಟ್ರಾಲ್ ಮಾಡಿತ್ತು.

Mysuru Congress ಮೈಸೂರು ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್

ಇದೀಗ ಬಿಜೆಪಿ ಶಾಸಕರು, ಸಚಿವರು, ನಾಯಕರುಗಳು ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇದರಿಂದ ಅವರ ಮೇಲೆ ಕ್ರಮ ಆಗಲೇಬೇಕೆಂದು ಕಾಂಗ್ರೆಸ್ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more