ಅಂದು ಎಸ್ಎಂ ಕೃಷ್ಣ, ಈಗ ಡಿಕೆ ಶಿವಕುಮಾರ್, ಒಂದೇ ಮಾತಿನಲ್ಲಿ ಕನಸು ಬಿಚ್ಚಿಟ್ಟ ಡಿಕೆ

ಅಂದು ಎಸ್ಎಂ ಕೃಷ್ಣ, ಈಗ ಡಿಕೆ ಶಿವಕುಮಾರ್, ಒಂದೇ ಮಾತಿನಲ್ಲಿ ಕನಸು ಬಿಚ್ಚಿಟ್ಟ ಡಿಕೆ

Published : Jul 19, 2022, 10:45 PM IST

ಇದು ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಟವಲ್ ಹಾಕಿದ್ದರೆ, ಇತ್ತ ಡಿಕೆ ಶಿವಕುಮಾರ್ ಒಕ್ಕಲಿಗ ಮುಖ್ಯಮಂತ್ರಿಯಾಗಲು ಒಕ್ಕಲಿಗ ಸಮುದಾಯದ ಬೆಂಬಲ ಬೇಕು ಎಂದಿದ್ದಾರೆ. ಇದು ಸಿಎಂ ಕುರ್ಚಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವಿನ ಮತ್ತೊಂದು ಯುದ್ದಕ್ಕೆ ವೇದಿಕೆ ರೆಡಿ ಮಾಡಿದೆ.

ಎಸ್ಎಂ ಕೃಷ್ಣ ಅಂದು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಸಿಎಂ ಮಾಡುವ ಅವಕಾಶ ಮತ್ತೆ ಒಕ್ಕಲಿಗ ಸಮುದಾಯಕ್ಕೆ ಬಂದಿದೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಸಿಎಂ ಕನಸು ಬಿಚ್ಚಿಟ್ಟಿದ್ದಾರೆ. ಈ ಹೇಳಿಕೆ ಜೊತೆ ಹಲವು ಸಂದೇಶ ರವಾನಿಸಿದ್ದಾರೆ. ಹಾಗಂತ ಕಾಂಗ್ರೆಸ್‌ನಲ್ಲಿ ಜಾತಿ, ಸಮುದಾಯಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಉದಾಹರೆ ಇದೆ.  ವಿರೇಂದ್ರ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ಎದುರಿಸಿದಾಗ ಲಿಂಗಾಯಿತ ಮತಗಳು ಕಾಂಗ್ರೆಸ್‌ಗೆ ವರವಾಗಿತ್ತು. ಎಸ್ಎಂ ಕೃಷ್ಣಗೆ ಒಕ್ಕಲಿಗೆ ಮತಗಳು ವರವಾಗಿತ್ತು. ಇದೀಗ ಡಿಕೆ ಶಿವಕುಮಾರ್‌ಗೆ ಒಕ್ಕಲಿಗ ಮತಗಳು ಬೀಳುತ್ತಾ? ಇಲ್ಲಿದೆ ವಿವರ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more