ಅಂದು ಎಸ್ಎಂ ಕೃಷ್ಣ, ಈಗ ಡಿಕೆ ಶಿವಕುಮಾರ್, ಒಂದೇ ಮಾತಿನಲ್ಲಿ ಕನಸು ಬಿಚ್ಚಿಟ್ಟ ಡಿಕೆ

ಅಂದು ಎಸ್ಎಂ ಕೃಷ್ಣ, ಈಗ ಡಿಕೆ ಶಿವಕುಮಾರ್, ಒಂದೇ ಮಾತಿನಲ್ಲಿ ಕನಸು ಬಿಚ್ಚಿಟ್ಟ ಡಿಕೆ

Published : Jul 19, 2022, 10:45 PM IST

ಇದು ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಟವಲ್ ಹಾಕಿದ್ದರೆ, ಇತ್ತ ಡಿಕೆ ಶಿವಕುಮಾರ್ ಒಕ್ಕಲಿಗ ಮುಖ್ಯಮಂತ್ರಿಯಾಗಲು ಒಕ್ಕಲಿಗ ಸಮುದಾಯದ ಬೆಂಬಲ ಬೇಕು ಎಂದಿದ್ದಾರೆ. ಇದು ಸಿಎಂ ಕುರ್ಚಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವಿನ ಮತ್ತೊಂದು ಯುದ್ದಕ್ಕೆ ವೇದಿಕೆ ರೆಡಿ ಮಾಡಿದೆ.

ಎಸ್ಎಂ ಕೃಷ್ಣ ಅಂದು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಸಿಎಂ ಮಾಡುವ ಅವಕಾಶ ಮತ್ತೆ ಒಕ್ಕಲಿಗ ಸಮುದಾಯಕ್ಕೆ ಬಂದಿದೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಸಿಎಂ ಕನಸು ಬಿಚ್ಚಿಟ್ಟಿದ್ದಾರೆ. ಈ ಹೇಳಿಕೆ ಜೊತೆ ಹಲವು ಸಂದೇಶ ರವಾನಿಸಿದ್ದಾರೆ. ಹಾಗಂತ ಕಾಂಗ್ರೆಸ್‌ನಲ್ಲಿ ಜಾತಿ, ಸಮುದಾಯಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಉದಾಹರೆ ಇದೆ.  ವಿರೇಂದ್ರ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ಎದುರಿಸಿದಾಗ ಲಿಂಗಾಯಿತ ಮತಗಳು ಕಾಂಗ್ರೆಸ್‌ಗೆ ವರವಾಗಿತ್ತು. ಎಸ್ಎಂ ಕೃಷ್ಣಗೆ ಒಕ್ಕಲಿಗೆ ಮತಗಳು ವರವಾಗಿತ್ತು. ಇದೀಗ ಡಿಕೆ ಶಿವಕುಮಾರ್‌ಗೆ ಒಕ್ಕಲಿಗ ಮತಗಳು ಬೀಳುತ್ತಾ? ಇಲ್ಲಿದೆ ವಿವರ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more