Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Published : Apr 05, 2024, 11:22 AM IST

ಕೋಲಾರದ ಕುರುಡುಮಲೆ ದೇವಸ್ಥಾನದಲ್ಲಿ ಪ್ರಚಾರಕ್ಕೆ ಚಾಲನೆ 
ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿರುವ ಸಿಎಂ, ಡಿಸಿಎಂ
ನಾಳೆ ಕೋಲಾರದ ಮುಳಬಾಗಿಲು ಕ್ಷೇತ್ರದಲ್ಲಿ ರೋಡ್ ಶೋ
 

ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್ ನೀಡಿದ್ದು, ನಾಳೆ ಚುನಾವಣಾ ಪ್ರಚಾರಕ್ಕೆ(Election Campaign) ಅಧಿಕೃತವಾಗಿ ರಣಕಹಳೆ ಮೊಳಗಿಸಲಿದೆ. ಕೋಲಾರದ(Kolar) ಕುಡುರುಮಲೆ ದೇವಸ್ಥಾನದಿಂದ ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ರಿಂದ(DK Shivakumar) ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಪ್ರಜಾಧ್ವನಿ 2.O ಹೆಸರಿನಲ್ಲೇ ಚುನಾವಣಾ ಪ್ರಚಾರವನ್ನು ಈ ಬಾರಿ ಕಾಂಗ್ರೆಸ್ ನಡೆಸಲಿದೆ. ಬೆಂಗಳೂರಿನಿಂದ ಒಟ್ಟಿಗೆ ತೆರಳಿರುವ ಸಿಎಂ, ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್(Congress) ನಾಯಕರು. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರಚಾರ ನಡೆಯಲಿದೆ. ಲೋಕಸಭಾ ಕ್ಷೇತ್ರದಲ್ಲಿ ಒಗ್ಗಟ್ಟಿನ ಪ್ರಚಾರ ಮಾಡಲಿರುವ ಸಿಎಂ, ಡಿಸಿಎಂ. ಅವಶ್ಯಕತೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಪ್ರತ್ಯೇಕ ಪ್ರಚಾರ ಮಾಡಲಿದ್ದಾರೆ. ಒಂದು ದಿನಕ್ಕೆ ಎರಡು ಲೋಕಸಭಾ ಕ್ಷೇತ್ರಗಳಲ್ಲಿ‌ ಪ್ರಚಾರ(Congress Campaign) ಮಾಡಲು ಪ್ಲ್ಯಾನ್‌ ಮಾಡಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ. ಕೇಂದ್ರ ಸರ್ಕಾರ ವೈಫಲ್ಯ, ತೆರಿಗೆ ಅನ್ಯಾಯ, ಅನುದಾನ ತಾರತಮ್ಯ ಪ್ರಮುಖ ವಿಷಯವಾಗಿವೆ.

ಇದನ್ನೂ ವೀಕ್ಷಿಸಿ:  India TV-CNX , Times Now Survey: ಕಾಂಗ್ರೆಸ್ v/s ಬಿಜೆಪಿ-ಜೆಡಿಎಸ್ ಮೈತ್ರಿ..ಯಾರಿಗೆ ಎಷ್ಟು ಸ್ಥಾನ..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more