Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Published : Apr 05, 2024, 11:22 AM IST

ಕೋಲಾರದ ಕುರುಡುಮಲೆ ದೇವಸ್ಥಾನದಲ್ಲಿ ಪ್ರಚಾರಕ್ಕೆ ಚಾಲನೆ 
ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿರುವ ಸಿಎಂ, ಡಿಸಿಎಂ
ನಾಳೆ ಕೋಲಾರದ ಮುಳಬಾಗಿಲು ಕ್ಷೇತ್ರದಲ್ಲಿ ರೋಡ್ ಶೋ
 

ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್ ನೀಡಿದ್ದು, ನಾಳೆ ಚುನಾವಣಾ ಪ್ರಚಾರಕ್ಕೆ(Election Campaign) ಅಧಿಕೃತವಾಗಿ ರಣಕಹಳೆ ಮೊಳಗಿಸಲಿದೆ. ಕೋಲಾರದ(Kolar) ಕುಡುರುಮಲೆ ದೇವಸ್ಥಾನದಿಂದ ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ರಿಂದ(DK Shivakumar) ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಪ್ರಜಾಧ್ವನಿ 2.O ಹೆಸರಿನಲ್ಲೇ ಚುನಾವಣಾ ಪ್ರಚಾರವನ್ನು ಈ ಬಾರಿ ಕಾಂಗ್ರೆಸ್ ನಡೆಸಲಿದೆ. ಬೆಂಗಳೂರಿನಿಂದ ಒಟ್ಟಿಗೆ ತೆರಳಿರುವ ಸಿಎಂ, ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್(Congress) ನಾಯಕರು. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರಚಾರ ನಡೆಯಲಿದೆ. ಲೋಕಸಭಾ ಕ್ಷೇತ್ರದಲ್ಲಿ ಒಗ್ಗಟ್ಟಿನ ಪ್ರಚಾರ ಮಾಡಲಿರುವ ಸಿಎಂ, ಡಿಸಿಎಂ. ಅವಶ್ಯಕತೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಪ್ರತ್ಯೇಕ ಪ್ರಚಾರ ಮಾಡಲಿದ್ದಾರೆ. ಒಂದು ದಿನಕ್ಕೆ ಎರಡು ಲೋಕಸಭಾ ಕ್ಷೇತ್ರಗಳಲ್ಲಿ‌ ಪ್ರಚಾರ(Congress Campaign) ಮಾಡಲು ಪ್ಲ್ಯಾನ್‌ ಮಾಡಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ. ಕೇಂದ್ರ ಸರ್ಕಾರ ವೈಫಲ್ಯ, ತೆರಿಗೆ ಅನ್ಯಾಯ, ಅನುದಾನ ತಾರತಮ್ಯ ಪ್ರಮುಖ ವಿಷಯವಾಗಿವೆ.

ಇದನ್ನೂ ವೀಕ್ಷಿಸಿ:  India TV-CNX , Times Now Survey: ಕಾಂಗ್ರೆಸ್ v/s ಬಿಜೆಪಿ-ಜೆಡಿಎಸ್ ಮೈತ್ರಿ..ಯಾರಿಗೆ ಎಷ್ಟು ಸ್ಥಾನ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more