Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Published : Apr 05, 2024, 11:22 AM IST

ಕೋಲಾರದ ಕುರುಡುಮಲೆ ದೇವಸ್ಥಾನದಲ್ಲಿ ಪ್ರಚಾರಕ್ಕೆ ಚಾಲನೆ 
ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿರುವ ಸಿಎಂ, ಡಿಸಿಎಂ
ನಾಳೆ ಕೋಲಾರದ ಮುಳಬಾಗಿಲು ಕ್ಷೇತ್ರದಲ್ಲಿ ರೋಡ್ ಶೋ
 

ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್ ನೀಡಿದ್ದು, ನಾಳೆ ಚುನಾವಣಾ ಪ್ರಚಾರಕ್ಕೆ(Election Campaign) ಅಧಿಕೃತವಾಗಿ ರಣಕಹಳೆ ಮೊಳಗಿಸಲಿದೆ. ಕೋಲಾರದ(Kolar) ಕುಡುರುಮಲೆ ದೇವಸ್ಥಾನದಿಂದ ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ರಿಂದ(DK Shivakumar) ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಪ್ರಜಾಧ್ವನಿ 2.O ಹೆಸರಿನಲ್ಲೇ ಚುನಾವಣಾ ಪ್ರಚಾರವನ್ನು ಈ ಬಾರಿ ಕಾಂಗ್ರೆಸ್ ನಡೆಸಲಿದೆ. ಬೆಂಗಳೂರಿನಿಂದ ಒಟ್ಟಿಗೆ ತೆರಳಿರುವ ಸಿಎಂ, ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್(Congress) ನಾಯಕರು. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರಚಾರ ನಡೆಯಲಿದೆ. ಲೋಕಸಭಾ ಕ್ಷೇತ್ರದಲ್ಲಿ ಒಗ್ಗಟ್ಟಿನ ಪ್ರಚಾರ ಮಾಡಲಿರುವ ಸಿಎಂ, ಡಿಸಿಎಂ. ಅವಶ್ಯಕತೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಪ್ರತ್ಯೇಕ ಪ್ರಚಾರ ಮಾಡಲಿದ್ದಾರೆ. ಒಂದು ದಿನಕ್ಕೆ ಎರಡು ಲೋಕಸಭಾ ಕ್ಷೇತ್ರಗಳಲ್ಲಿ‌ ಪ್ರಚಾರ(Congress Campaign) ಮಾಡಲು ಪ್ಲ್ಯಾನ್‌ ಮಾಡಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ. ಕೇಂದ್ರ ಸರ್ಕಾರ ವೈಫಲ್ಯ, ತೆರಿಗೆ ಅನ್ಯಾಯ, ಅನುದಾನ ತಾರತಮ್ಯ ಪ್ರಮುಖ ವಿಷಯವಾಗಿವೆ.

ಇದನ್ನೂ ವೀಕ್ಷಿಸಿ:  India TV-CNX , Times Now Survey: ಕಾಂಗ್ರೆಸ್ v/s ಬಿಜೆಪಿ-ಜೆಡಿಎಸ್ ಮೈತ್ರಿ..ಯಾರಿಗೆ ಎಷ್ಟು ಸ್ಥಾನ..?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more