Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Published : Apr 05, 2024, 11:22 AM IST

ಕೋಲಾರದ ಕುರುಡುಮಲೆ ದೇವಸ್ಥಾನದಲ್ಲಿ ಪ್ರಚಾರಕ್ಕೆ ಚಾಲನೆ 
ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿರುವ ಸಿಎಂ, ಡಿಸಿಎಂ
ನಾಳೆ ಕೋಲಾರದ ಮುಳಬಾಗಿಲು ಕ್ಷೇತ್ರದಲ್ಲಿ ರೋಡ್ ಶೋ
 

ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್ ನೀಡಿದ್ದು, ನಾಳೆ ಚುನಾವಣಾ ಪ್ರಚಾರಕ್ಕೆ(Election Campaign) ಅಧಿಕೃತವಾಗಿ ರಣಕಹಳೆ ಮೊಳಗಿಸಲಿದೆ. ಕೋಲಾರದ(Kolar) ಕುಡುರುಮಲೆ ದೇವಸ್ಥಾನದಿಂದ ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ರಿಂದ(DK Shivakumar) ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಪ್ರಜಾಧ್ವನಿ 2.O ಹೆಸರಿನಲ್ಲೇ ಚುನಾವಣಾ ಪ್ರಚಾರವನ್ನು ಈ ಬಾರಿ ಕಾಂಗ್ರೆಸ್ ನಡೆಸಲಿದೆ. ಬೆಂಗಳೂರಿನಿಂದ ಒಟ್ಟಿಗೆ ತೆರಳಿರುವ ಸಿಎಂ, ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್(Congress) ನಾಯಕರು. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರಚಾರ ನಡೆಯಲಿದೆ. ಲೋಕಸಭಾ ಕ್ಷೇತ್ರದಲ್ಲಿ ಒಗ್ಗಟ್ಟಿನ ಪ್ರಚಾರ ಮಾಡಲಿರುವ ಸಿಎಂ, ಡಿಸಿಎಂ. ಅವಶ್ಯಕತೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಪ್ರತ್ಯೇಕ ಪ್ರಚಾರ ಮಾಡಲಿದ್ದಾರೆ. ಒಂದು ದಿನಕ್ಕೆ ಎರಡು ಲೋಕಸಭಾ ಕ್ಷೇತ್ರಗಳಲ್ಲಿ‌ ಪ್ರಚಾರ(Congress Campaign) ಮಾಡಲು ಪ್ಲ್ಯಾನ್‌ ಮಾಡಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ. ಕೇಂದ್ರ ಸರ್ಕಾರ ವೈಫಲ್ಯ, ತೆರಿಗೆ ಅನ್ಯಾಯ, ಅನುದಾನ ತಾರತಮ್ಯ ಪ್ರಮುಖ ವಿಷಯವಾಗಿವೆ.

ಇದನ್ನೂ ವೀಕ್ಷಿಸಿ:  India TV-CNX , Times Now Survey: ಕಾಂಗ್ರೆಸ್ v/s ಬಿಜೆಪಿ-ಜೆಡಿಎಸ್ ಮೈತ್ರಿ..ಯಾರಿಗೆ ಎಷ್ಟು ಸ್ಥಾನ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more