ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

Published : Dec 15, 2020, 11:27 PM IST

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?