ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

Published : Dec 15, 2020, 11:27 PM IST

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?