ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

Published : Dec 15, 2020, 11:27 PM IST

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!