ವಿಧಾನಸಭೆ ಮಾದರಿ ಕೆಲಸ ಮಾಡಿಲ್ಲ-ಬಿ.ಕೆ. ಹರಿಪ್ರಸಾದ್‌..ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ ಆತ್ಮಾವಲೋಕನ..!

ವಿಧಾನಸಭೆ ಮಾದರಿ ಕೆಲಸ ಮಾಡಿಲ್ಲ-ಬಿ.ಕೆ. ಹರಿಪ್ರಸಾದ್‌..ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ ಆತ್ಮಾವಲೋಕನ..!

Published : Jul 12, 2024, 11:13 AM ISTUpdated : Jul 12, 2024, 11:14 AM IST

ವಿಜಯಪುರದಲ್ಲಿ ಹೊಂದಾಣಿಕೆ ಪಾಲಿಟಿಕ್ಸ್ ಎಂದ ಮಾಜಿ ಶಾಸಕ
ಸಮಿತಿ ಮುಂದೆ ಹಾಜರಾದ ಬಳಿಕ ಮನೋಹರ್ ಐನಾಪುರ ಹೇಳಿಕೆ
ಬಿಜೆಪಿ ಜೊತೆ ಕಾಂಗ್ರೆಸ್ ಶಾಸಕರ ಹೊಂದಾಣಿಕೆ ಎಂದ ಮಾಜಿ ಶಾಸಕ

ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ಗೆ(Congress) ತೀವ್ರ ಮುಖಭಂಗವಾಗಿದ್ದು, ಟಾರ್ಗೆಟ್ 20 ತಲುಪುವಲ್ಲಿ ರಾಜ್ಯ ಕಾಂಗ್ರೆಸ್ ವಿಫಲವಾಗಿದೆ. ಹಾಗಾಗಿ ಸೋಲಿಗೆ ಕಾರಣ ಸಂಗ್ರಹಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ(Fact finding committee) ಆತ್ಮಾವಲೋಕನ ಮಾಡಲು ಮುಂದಾಗಿದ್ದು, ಮಧುಸೂದನ್ ಮಿಸ್ತ್ರಿ, ಗೌರವ್ ಗೊಗೋಯ್, ಹಿಬಿ ಹಿಡನ್ ನೇತೃತ್ವದಲ್ಲಿ ಹೈಕಮಾಂಡ್ ನಾಯಕರ  ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ. ರಾಜ್ಯ ನಾಯಕರಿಂದ ವರದಿ ಸಂಗ್ರಹಿಸ್ತಿರೋ ಹೈಕಮಾಂಡ್ ಸಮಿತಿ, ಕಳಪೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ಆರಂಭಿಸಿದೆ. ಒಬ್ಬೊಬ್ಬರಾಗೇ ಸಮಿತಿ ಮುಂದೆ ಹಾಜರಾಗುತ್ತಿರುವ ನಾಯಕರು. ಕಳಪೆ ರಿಸಲ್ಟ್ ಬಗ್ಗೆ ಪ್ರತ್ಯೇಕ ವರದಿ ನೀಡಿದ ಬಿ.ಕೆ ಹರಿಪ್ರಸಾದ್(B.K. Hariprasad). ಸತ್ಯ ಶೋಧನಾ ಸಮಿತಿ ಮುಂದೆ ಹಿರಿಯರ ಕಡೆಗಣನೆ ಪ್ರಸ್ತಾಪಿಸಲಾಗಿದೆ. ವರದಿಯಲ್ಲಿ ಸಿಎಂ, ಡಿಸಿಎಂ ನಾಯಕತ್ವದ ಬಗ್ಗೆಯೇ ಉಲ್ಲೇಖ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ: ಇವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ-ಡಿಸಿಎಂ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more