ವಿಧಾನಸಭೆ ಮಾದರಿ ಕೆಲಸ ಮಾಡಿಲ್ಲ-ಬಿ.ಕೆ. ಹರಿಪ್ರಸಾದ್‌..ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ ಆತ್ಮಾವಲೋಕನ..!

ವಿಧಾನಸಭೆ ಮಾದರಿ ಕೆಲಸ ಮಾಡಿಲ್ಲ-ಬಿ.ಕೆ. ಹರಿಪ್ರಸಾದ್‌..ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ ಆತ್ಮಾವಲೋಕನ..!

Published : Jul 12, 2024, 11:13 AM ISTUpdated : Jul 12, 2024, 11:14 AM IST

ವಿಜಯಪುರದಲ್ಲಿ ಹೊಂದಾಣಿಕೆ ಪಾಲಿಟಿಕ್ಸ್ ಎಂದ ಮಾಜಿ ಶಾಸಕ
ಸಮಿತಿ ಮುಂದೆ ಹಾಜರಾದ ಬಳಿಕ ಮನೋಹರ್ ಐನಾಪುರ ಹೇಳಿಕೆ
ಬಿಜೆಪಿ ಜೊತೆ ಕಾಂಗ್ರೆಸ್ ಶಾಸಕರ ಹೊಂದಾಣಿಕೆ ಎಂದ ಮಾಜಿ ಶಾಸಕ

ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ಗೆ(Congress) ತೀವ್ರ ಮುಖಭಂಗವಾಗಿದ್ದು, ಟಾರ್ಗೆಟ್ 20 ತಲುಪುವಲ್ಲಿ ರಾಜ್ಯ ಕಾಂಗ್ರೆಸ್ ವಿಫಲವಾಗಿದೆ. ಹಾಗಾಗಿ ಸೋಲಿಗೆ ಕಾರಣ ಸಂಗ್ರಹಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ(Fact finding committee) ಆತ್ಮಾವಲೋಕನ ಮಾಡಲು ಮುಂದಾಗಿದ್ದು, ಮಧುಸೂದನ್ ಮಿಸ್ತ್ರಿ, ಗೌರವ್ ಗೊಗೋಯ್, ಹಿಬಿ ಹಿಡನ್ ನೇತೃತ್ವದಲ್ಲಿ ಹೈಕಮಾಂಡ್ ನಾಯಕರ  ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ. ರಾಜ್ಯ ನಾಯಕರಿಂದ ವರದಿ ಸಂಗ್ರಹಿಸ್ತಿರೋ ಹೈಕಮಾಂಡ್ ಸಮಿತಿ, ಕಳಪೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ಆರಂಭಿಸಿದೆ. ಒಬ್ಬೊಬ್ಬರಾಗೇ ಸಮಿತಿ ಮುಂದೆ ಹಾಜರಾಗುತ್ತಿರುವ ನಾಯಕರು. ಕಳಪೆ ರಿಸಲ್ಟ್ ಬಗ್ಗೆ ಪ್ರತ್ಯೇಕ ವರದಿ ನೀಡಿದ ಬಿ.ಕೆ ಹರಿಪ್ರಸಾದ್(B.K. Hariprasad). ಸತ್ಯ ಶೋಧನಾ ಸಮಿತಿ ಮುಂದೆ ಹಿರಿಯರ ಕಡೆಗಣನೆ ಪ್ರಸ್ತಾಪಿಸಲಾಗಿದೆ. ವರದಿಯಲ್ಲಿ ಸಿಎಂ, ಡಿಸಿಎಂ ನಾಯಕತ್ವದ ಬಗ್ಗೆಯೇ ಉಲ್ಲೇಖ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ: ಇವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ-ಡಿಸಿಎಂ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more