Party Rounds: ಪ್ರಿಯಾಂಕ ಗಾಂಧಿಗಾಗಿ ಕರ್ನಾಟಕದಲ್ಲಿ ಸೇಫ್‌ ಕ್ಷೇತ್ರ ಹುಡುಕಾಡ್ತಿರೋ ಕಾಂಗ್ರೆಸ್‌ ಹೈಕಮಾಂಡ್‌!

Party Rounds: ಪ್ರಿಯಾಂಕ ಗಾಂಧಿಗಾಗಿ ಕರ್ನಾಟಕದಲ್ಲಿ ಸೇಫ್‌ ಕ್ಷೇತ್ರ ಹುಡುಕಾಡ್ತಿರೋ ಕಾಂಗ್ರೆಸ್‌ ಹೈಕಮಾಂಡ್‌!

Published : Jul 12, 2023, 07:54 PM IST

ಮೈಸೂರು - ಕೊಡಗು ಅಥವಾ ಚಿಕ್ಕಮಗಳೂರು - ಉಡುಪಿ ಲೋಕಸಭೆ ಸೀಟ್‌ಗಳಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. 

ಕರ್ನಾಟಕ ವಿಧಾನಭೆಯಲ್ಲಿ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರೋ ಕಾಂಗ್ರೆಸ್‌ ಲೋಕಸಭೆ ಚುನಾವಣೆಗೂ ಭರ್ಜರಿ ಪ್ಲ್ಯಾನ್‌ ಮಾಡ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ರಾಜ್ಯದಿಂದ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಕೈ ಪಕ್ಷ ಚರ್ಚೆ ನಡೆಸ್ತಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಅವರಿಗೆ ಸುರಕ್ಷಿತ ಕ್ಷೇತ್ರವನ್ನು ಪಕ್ಷ ಹುಡುಕಾಡ್ತಿದೆ. ಮೈಸೂರು - ಕೊಡಗು ಅಥವಾ ಚಿಕ್ಕಮಗಳೂರು - ಉಡುಪಿ ಲೋಕಸಭೆ ಸೀಟ್‌ಗಳಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡ್ತಾರಾ ಎಂಬ ಮಾತುಗಳು ಸಹ ಕೇಳಿಬರುತ್ತಿದೆ. 
 
 

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more