Party Rounds: ಪ್ರಿಯಾಂಕ ಗಾಂಧಿಗಾಗಿ ಕರ್ನಾಟಕದಲ್ಲಿ ಸೇಫ್‌ ಕ್ಷೇತ್ರ ಹುಡುಕಾಡ್ತಿರೋ ಕಾಂಗ್ರೆಸ್‌ ಹೈಕಮಾಂಡ್‌!

Party Rounds: ಪ್ರಿಯಾಂಕ ಗಾಂಧಿಗಾಗಿ ಕರ್ನಾಟಕದಲ್ಲಿ ಸೇಫ್‌ ಕ್ಷೇತ್ರ ಹುಡುಕಾಡ್ತಿರೋ ಕಾಂಗ್ರೆಸ್‌ ಹೈಕಮಾಂಡ್‌!

Published : Jul 12, 2023, 07:54 PM IST

ಮೈಸೂರು - ಕೊಡಗು ಅಥವಾ ಚಿಕ್ಕಮಗಳೂರು - ಉಡುಪಿ ಲೋಕಸಭೆ ಸೀಟ್‌ಗಳಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. 

ಕರ್ನಾಟಕ ವಿಧಾನಭೆಯಲ್ಲಿ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರೋ ಕಾಂಗ್ರೆಸ್‌ ಲೋಕಸಭೆ ಚುನಾವಣೆಗೂ ಭರ್ಜರಿ ಪ್ಲ್ಯಾನ್‌ ಮಾಡ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ರಾಜ್ಯದಿಂದ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಕೈ ಪಕ್ಷ ಚರ್ಚೆ ನಡೆಸ್ತಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಅವರಿಗೆ ಸುರಕ್ಷಿತ ಕ್ಷೇತ್ರವನ್ನು ಪಕ್ಷ ಹುಡುಕಾಡ್ತಿದೆ. ಮೈಸೂರು - ಕೊಡಗು ಅಥವಾ ಚಿಕ್ಕಮಗಳೂರು - ಉಡುಪಿ ಲೋಕಸಭೆ ಸೀಟ್‌ಗಳಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡ್ತಾರಾ ಎಂಬ ಮಾತುಗಳು ಸಹ ಕೇಳಿಬರುತ್ತಿದೆ. 
 
 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more