ಕಾಂಗ್ರೆಸ್‌ ಸೇರ್ತಿದ್ದಂತೆ ಜಗದೀಶ್‌ ಶೆಟ್ಟರ್‌ಗೆ ದೊಡ್ಡ ಜವಾಬ್ದಾರಿ, ಲಿಂಗಾಯತ ಮತಬೇಟೆಗೆ ಮೆಗಾ ಪ್ಲಾನ್‌!

ಕಾಂಗ್ರೆಸ್‌ ಸೇರ್ತಿದ್ದಂತೆ ಜಗದೀಶ್‌ ಶೆಟ್ಟರ್‌ಗೆ ದೊಡ್ಡ ಜವಾಬ್ದಾರಿ, ಲಿಂಗಾಯತ ಮತಬೇಟೆಗೆ ಮೆಗಾ ಪ್ಲಾನ್‌!

Published : Apr 18, 2023, 01:09 PM IST

ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಬೇಟೆಗೆ ಕೈ ಹೊಸ ಪ್ಲಾನ್‌ ಮಾಡ್ತಿದ್ದು, ಶೆಟ್ಟರ್‌ ಮುಂದಿಟ್ಟು ಲಿಂಗಾಯತ ಕಾರ್ಡ್‌ ಬಳಕೆಗೆ ರಣತಂತ್ರ ಹೂಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ನೀಡಲು ಕಾಂಗ್ರೆಸ್‌ ಲಿಂಗಾಯತ ಕಾರ್ಡ್‌ ಬಳಕೆ ಮಾಡುತ್ತಿದೆ.

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಜಗದೀಶ್‌ ಶೆಟ್ಟರ್‌ಗೆ ಕೈ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಲಿಂಗಾಯತ ಮತಬೇಟೆಗೆ ಕಾಂಗ್ರೆಸ್‌ ಪ್ಲಾನ್‌ ಮಾಡ್ತಿದ್ದು, ಈ ಹಿನ್ನೆಲೆ ಶೆಟ್ಟರ್‌ಗೆ ಬಿಗ್‌ ಟಾಸ್ಕ್‌ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಬೇಟೆಗೆ ಕೈ ಹೊಸ ಪ್ಲಾನ್‌ ಮಾಡ್ತಿದ್ದು, ಶೆಟ್ಟರ್‌ ಮುಂದಿಟ್ಟು ಲಿಂಗಾಯತ ಕಾರ್ಡ್‌ ಬಳಕೆಗೆ ರಣತಂತ್ರ ಹೂಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ನೀಡಲು ಕಾಂಗ್ರೆಸ್‌ ಲಿಂಗಾಯತ ಕಾರ್ಡ್‌ ಬಳಕೆ ಮಾಡುತ್ತಿದೆ. 14 ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಶೆಟ್ಟರ್‌ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more