ಕಾಂಗ್ರೆಸ್‌ ಸೇರ್ತಿದ್ದಂತೆ ಜಗದೀಶ್‌ ಶೆಟ್ಟರ್‌ಗೆ ದೊಡ್ಡ ಜವಾಬ್ದಾರಿ, ಲಿಂಗಾಯತ ಮತಬೇಟೆಗೆ ಮೆಗಾ ಪ್ಲಾನ್‌!

ಕಾಂಗ್ರೆಸ್‌ ಸೇರ್ತಿದ್ದಂತೆ ಜಗದೀಶ್‌ ಶೆಟ್ಟರ್‌ಗೆ ದೊಡ್ಡ ಜವಾಬ್ದಾರಿ, ಲಿಂಗಾಯತ ಮತಬೇಟೆಗೆ ಮೆಗಾ ಪ್ಲಾನ್‌!

Published : Apr 18, 2023, 01:09 PM IST

ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಬೇಟೆಗೆ ಕೈ ಹೊಸ ಪ್ಲಾನ್‌ ಮಾಡ್ತಿದ್ದು, ಶೆಟ್ಟರ್‌ ಮುಂದಿಟ್ಟು ಲಿಂಗಾಯತ ಕಾರ್ಡ್‌ ಬಳಕೆಗೆ ರಣತಂತ್ರ ಹೂಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ನೀಡಲು ಕಾಂಗ್ರೆಸ್‌ ಲಿಂಗಾಯತ ಕಾರ್ಡ್‌ ಬಳಕೆ ಮಾಡುತ್ತಿದೆ.

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಜಗದೀಶ್‌ ಶೆಟ್ಟರ್‌ಗೆ ಕೈ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಲಿಂಗಾಯತ ಮತಬೇಟೆಗೆ ಕಾಂಗ್ರೆಸ್‌ ಪ್ಲಾನ್‌ ಮಾಡ್ತಿದ್ದು, ಈ ಹಿನ್ನೆಲೆ ಶೆಟ್ಟರ್‌ಗೆ ಬಿಗ್‌ ಟಾಸ್ಕ್‌ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಬೇಟೆಗೆ ಕೈ ಹೊಸ ಪ್ಲಾನ್‌ ಮಾಡ್ತಿದ್ದು, ಶೆಟ್ಟರ್‌ ಮುಂದಿಟ್ಟು ಲಿಂಗಾಯತ ಕಾರ್ಡ್‌ ಬಳಕೆಗೆ ರಣತಂತ್ರ ಹೂಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ನೀಡಲು ಕಾಂಗ್ರೆಸ್‌ ಲಿಂಗಾಯತ ಕಾರ್ಡ್‌ ಬಳಕೆ ಮಾಡುತ್ತಿದೆ. 14 ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಶೆಟ್ಟರ್‌ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more