ಕಾಂಗ್ರೆಸ್‌ ಸೇರ್ತಿದ್ದಂತೆ ಜಗದೀಶ್‌ ಶೆಟ್ಟರ್‌ಗೆ ದೊಡ್ಡ ಜವಾಬ್ದಾರಿ, ಲಿಂಗಾಯತ ಮತಬೇಟೆಗೆ ಮೆಗಾ ಪ್ಲಾನ್‌!

ಕಾಂಗ್ರೆಸ್‌ ಸೇರ್ತಿದ್ದಂತೆ ಜಗದೀಶ್‌ ಶೆಟ್ಟರ್‌ಗೆ ದೊಡ್ಡ ಜವಾಬ್ದಾರಿ, ಲಿಂಗಾಯತ ಮತಬೇಟೆಗೆ ಮೆಗಾ ಪ್ಲಾನ್‌!

Published : Apr 18, 2023, 01:09 PM IST

ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಬೇಟೆಗೆ ಕೈ ಹೊಸ ಪ್ಲಾನ್‌ ಮಾಡ್ತಿದ್ದು, ಶೆಟ್ಟರ್‌ ಮುಂದಿಟ್ಟು ಲಿಂಗಾಯತ ಕಾರ್ಡ್‌ ಬಳಕೆಗೆ ರಣತಂತ್ರ ಹೂಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ನೀಡಲು ಕಾಂಗ್ರೆಸ್‌ ಲಿಂಗಾಯತ ಕಾರ್ಡ್‌ ಬಳಕೆ ಮಾಡುತ್ತಿದೆ.

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಜಗದೀಶ್‌ ಶೆಟ್ಟರ್‌ಗೆ ಕೈ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಲಿಂಗಾಯತ ಮತಬೇಟೆಗೆ ಕಾಂಗ್ರೆಸ್‌ ಪ್ಲಾನ್‌ ಮಾಡ್ತಿದ್ದು, ಈ ಹಿನ್ನೆಲೆ ಶೆಟ್ಟರ್‌ಗೆ ಬಿಗ್‌ ಟಾಸ್ಕ್‌ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಬೇಟೆಗೆ ಕೈ ಹೊಸ ಪ್ಲಾನ್‌ ಮಾಡ್ತಿದ್ದು, ಶೆಟ್ಟರ್‌ ಮುಂದಿಟ್ಟು ಲಿಂಗಾಯತ ಕಾರ್ಡ್‌ ಬಳಕೆಗೆ ರಣತಂತ್ರ ಹೂಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ನೀಡಲು ಕಾಂಗ್ರೆಸ್‌ ಲಿಂಗಾಯತ ಕಾರ್ಡ್‌ ಬಳಕೆ ಮಾಡುತ್ತಿದೆ. 14 ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಶೆಟ್ಟರ್‌ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more