Party Rounds | ಬಿಜೆಪಿ ಹಾಲಿ ಶಾಸಕರಿಗೆ ಸಿಕ್ಕ ಆಫರ್‌ ಇದು?

Aug 16, 2023, 10:00 PM IST

ಬೆಂಗಳೂರು(ಆ.16):  ಬಿಜೆಗೆ ಬಂದ ವಲಸಿಗ ಶಾಸಕರಿಗೆ ಈಗ ರಾಜಕೀಯದ ಅಸ್ತಿತ್ವದ ಪ್ರಶ್ನೆಯಾಗಿದೆ. ಕ್ಷೇತ್ರಕ್ಕೆ ಅನುದಾನ ಕೂಡ ಸಿಗುತ್ತಲ್ಲವೆಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಸಲಿಗ ಶಾಸಕರ ಮೇಲೆ ಬಿಜೆಪಿ ನಾಯಕರು ಕಣ್ಣಿಟ್ಟಿದ್ದಾರೆ. ಕಾಂಗ್ರೆಸ್‌ಗೆ ಹೋಗುವ ಶಾಸಕರಲ್ಲೂ ಹಲವು ಗೊಂದಲಗಳಿವೆ. ರಾಜ್ಯ ಬಿಜೆಪಿಯಲ್ಲಿರುವ ಸಮಸ್ಯೆಗಳಿಂದ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೆಲವು ಶಾಸಕರು ಪಕ್ಷ ಬಿಡುವ ಬಗ್ಗೆ ಆಲೋಚನೆಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್‌ ಕೂಡ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದೆ. 

ಕೋಲಾರ: ಕಲುಷಿತ ಆಹಾರ ಸೇವನೆ ಮಾಡಿ 25 ವಿದ್ಯಾರ್ಥಿಗಳು ಅಸ್ವಸ್ಥ, 8 ಮಕ್ಕಳು ಗಂಭೀರ