Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Published : Feb 23, 2024, 04:53 PM IST

ಧರ್ಮ.. ಪೂಜೆ.. ಶಾಲೆ..  ಕುವೆಂಪು.. ನಾಡಗೀತೆ..!
ಅಗ್ನಿಕುಂಡಕ್ಕೆ ಕೈ ಹಾಕಿದ್ದೇಕೆ ಸಿದ್ದರಾಮಯ್ಯ ಸರ್ಕಾರ..?
4ನೇ ವಿವಾದದಲ್ಲಿ ಚಕ್ರವ್ಯೂಹ ಭೇದಿಸಿದ ಸಿದ್ದು ಸರ್ಕಾರ..!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress)ಸರ್ಕಾರ. ಗ್ಯಾರಂಟಿಗಳ ಶ್ರೀರಕ್ಷೆಯನ್ನು ಬೆನ್ನಿಗೆ ಕಟ್ಟಿಕೊಂಡಿರೋ ಜೋಡೆತ್ತು ಸರ್ಕಾರ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಅಂತ ಎದೆ ತಟ್ಟಿ ಹೇಳ್ತಾ ಇರೋ ಗ್ಯಾರಂಟಿ(Guarantee) ಸರ್ಕಾರ. ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ(Loksabha) ಗೆಲ್ತೀವಿ ಅಂತ ಅಬ್ಬರಿಸ್ತಾ ಇರೋ ಸಿದ್ದು ಸರ್ಕಾರ. ಎಲ್ಲವೂ ಸರಿಯಾದ ದಾರಿಯಲ್ಲಿ ಸಾಗ್ತಾ ಇದೆ ಅನ್ನೋವಾಗ್ಲೇ ಸರ್ಕಾರಕ್ಕೆ ಇಕ್ಕಟ್ಟು ತಂದು, ಬಿಕ್ಕಟ್ಟು ಸೃಷ್ಠಿ ಮಾಡಿವೆ 4 ನಾಲ್ಕು ವಿವಾದಗಳು. ವಿವಾದಗಳಿಗೂ ಕಾಂಗ್ರೆಸ್‌ಗೂ ಬಿಡದ ನಂಟು. ಪ್ರತಿಪಕ್ಷದಲ್ಲಿರ್ಲಿ, ಆಡಳಿತ ಪಕ್ಷದಲ್ಲಿರ್ಲಿ. ಕಾಂಗ್ರೆಸ್ ಸದಾ ಒಂದಿಲ್ಲೊಂದು ವಿವಾದಗಳ ಕೇಂದ್ರ ಬಿಂದುವಾಗ್ತಾನೇ ಬಂದಿದೆ. ಈಗ ರಾಜ್ಯ ಸರ್ಕಾರದಲ್ಲೂ ಅಂಥದ್ದೇ ನಾಲ್ಕು ವಿವಾದಗಳು ಸದ್ದು ಮಾಡ್ತಾ ಇವೆ. ಕಾಂಗ್ರೆಸ್ ಸರ್ಕಾರದ ಸುತ್ತ ಸುತ್ತಿದ ನಾಲ್ಕು ವಿವಾದಗಳಿವು. ಇದು ಸಿದ್ದರಾಮಯ್ಯ ಸರ್ಕಾರದ ಮೊದಲ ವಿವಾದ ಮತ್ತು ಎಡವಟ್ಟು. ನೀವು ಶಾಲೆಗಳಲ್ಲಿ "ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ" ಅನ್ನೋ ಘೋಷವಾಕ್ಯದ ಫಲಕಗಳನ್ನು ನೋಡಿರ್ತೀರಿ. ಇದು ರಾಷ್ಟ್ರಕವಿ ಕುವೆಂಪು ಅವರ ಕವನದಿಂದ ಪ್ರೇರೇಪಿತವಾದ ಸಾಲು. 

ಇದನ್ನೂ ವೀಕ್ಷಿಸಿ:  Congress-APP : ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಆಪ್ ಮಹಾ ಮೈತ್ರಿ..! ದೆಹಲಿಯಲ್ಲಿ ಮೈತ್ರಿ..ಪಂಜಾಬ್‌ನಲ್ಲಿ ಏನು..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!