Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Published : Feb 23, 2024, 04:53 PM IST

ಧರ್ಮ.. ಪೂಜೆ.. ಶಾಲೆ..  ಕುವೆಂಪು.. ನಾಡಗೀತೆ..!
ಅಗ್ನಿಕುಂಡಕ್ಕೆ ಕೈ ಹಾಕಿದ್ದೇಕೆ ಸಿದ್ದರಾಮಯ್ಯ ಸರ್ಕಾರ..?
4ನೇ ವಿವಾದದಲ್ಲಿ ಚಕ್ರವ್ಯೂಹ ಭೇದಿಸಿದ ಸಿದ್ದು ಸರ್ಕಾರ..!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress)ಸರ್ಕಾರ. ಗ್ಯಾರಂಟಿಗಳ ಶ್ರೀರಕ್ಷೆಯನ್ನು ಬೆನ್ನಿಗೆ ಕಟ್ಟಿಕೊಂಡಿರೋ ಜೋಡೆತ್ತು ಸರ್ಕಾರ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಅಂತ ಎದೆ ತಟ್ಟಿ ಹೇಳ್ತಾ ಇರೋ ಗ್ಯಾರಂಟಿ(Guarantee) ಸರ್ಕಾರ. ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ(Loksabha) ಗೆಲ್ತೀವಿ ಅಂತ ಅಬ್ಬರಿಸ್ತಾ ಇರೋ ಸಿದ್ದು ಸರ್ಕಾರ. ಎಲ್ಲವೂ ಸರಿಯಾದ ದಾರಿಯಲ್ಲಿ ಸಾಗ್ತಾ ಇದೆ ಅನ್ನೋವಾಗ್ಲೇ ಸರ್ಕಾರಕ್ಕೆ ಇಕ್ಕಟ್ಟು ತಂದು, ಬಿಕ್ಕಟ್ಟು ಸೃಷ್ಠಿ ಮಾಡಿವೆ 4 ನಾಲ್ಕು ವಿವಾದಗಳು. ವಿವಾದಗಳಿಗೂ ಕಾಂಗ್ರೆಸ್‌ಗೂ ಬಿಡದ ನಂಟು. ಪ್ರತಿಪಕ್ಷದಲ್ಲಿರ್ಲಿ, ಆಡಳಿತ ಪಕ್ಷದಲ್ಲಿರ್ಲಿ. ಕಾಂಗ್ರೆಸ್ ಸದಾ ಒಂದಿಲ್ಲೊಂದು ವಿವಾದಗಳ ಕೇಂದ್ರ ಬಿಂದುವಾಗ್ತಾನೇ ಬಂದಿದೆ. ಈಗ ರಾಜ್ಯ ಸರ್ಕಾರದಲ್ಲೂ ಅಂಥದ್ದೇ ನಾಲ್ಕು ವಿವಾದಗಳು ಸದ್ದು ಮಾಡ್ತಾ ಇವೆ. ಕಾಂಗ್ರೆಸ್ ಸರ್ಕಾರದ ಸುತ್ತ ಸುತ್ತಿದ ನಾಲ್ಕು ವಿವಾದಗಳಿವು. ಇದು ಸಿದ್ದರಾಮಯ್ಯ ಸರ್ಕಾರದ ಮೊದಲ ವಿವಾದ ಮತ್ತು ಎಡವಟ್ಟು. ನೀವು ಶಾಲೆಗಳಲ್ಲಿ "ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ" ಅನ್ನೋ ಘೋಷವಾಕ್ಯದ ಫಲಕಗಳನ್ನು ನೋಡಿರ್ತೀರಿ. ಇದು ರಾಷ್ಟ್ರಕವಿ ಕುವೆಂಪು ಅವರ ಕವನದಿಂದ ಪ್ರೇರೇಪಿತವಾದ ಸಾಲು. 

ಇದನ್ನೂ ವೀಕ್ಷಿಸಿ:  Congress-APP : ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಆಪ್ ಮಹಾ ಮೈತ್ರಿ..! ದೆಹಲಿಯಲ್ಲಿ ಮೈತ್ರಿ..ಪಂಜಾಬ್‌ನಲ್ಲಿ ಏನು..?

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?